AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಯಶಸ್ವಿ ..ಎಲ್ಲಿ?

ದೆಹಲಿ:ಕೊರೊನಾ ಮಾರಿಯಿಂದ ಬೇಸತ್ತಿರುವ ಪ್ರತಿಯೊಂದು ದೇಶವು ಕೊರೊನಾ ನಿಯಂತ್ರಿಸುವ ಲಸಿಕೆಯ ತಯಾರಿಕೆಯ ಹಿಂದೆ ಬಿದ್ದಿದೆ. ಕೆಲವೊಂದು ಲಸಿಕೆಗಳ ಪ್ರಯೋಗದಲ್ಲಿ ಕೊಂಚ ಮಟ್ಟಿನ ಯಶ ಸಿಕಿದ್ದು ಎಲ್ಲರಲ್ಲೂ ನಿರಾಳತೆಯ ಭಾವ ಮೂಡಿದೆ. ಈಗ ಅಂತಹುದೆ ಲಸಿಕೆಯ ಪ್ರಯೋಗದಲ್ಲಿ ಅಮೆರಿಕಾದ ಮಾಡರ್ನಾ ಸಂಸ್ಥೆ ಮೊದಲ ಹಂತದ ಪ್ರಯೋಗದಲ್ಲಿ ಯಶಸ್ವಿಯಾಗಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಭರವಸೆ ಮೂಡಿಸಿರುವ ಅಮೆರಿಕಾದ ಮಾಡರ್ನಾ ಕಂಪನಿಯ (Moderna Inc) ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಭಾಗಶಃ ಯಶಸ್ವಿಯಾಗಿದೆ. ಆರಂಭಿಕ ಹಂತದ ಪ್ರಯೋಗದಲ್ಲಿ 45 ಸ್ವಯಂಸೇವಕರನ್ನು […]

ಕೊರೊನಾ ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಯಶಸ್ವಿ ..ಎಲ್ಲಿ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 15, 2020 | 12:55 PM

Share

ದೆಹಲಿ:ಕೊರೊನಾ ಮಾರಿಯಿಂದ ಬೇಸತ್ತಿರುವ ಪ್ರತಿಯೊಂದು ದೇಶವು ಕೊರೊನಾ ನಿಯಂತ್ರಿಸುವ ಲಸಿಕೆಯ ತಯಾರಿಕೆಯ ಹಿಂದೆ ಬಿದ್ದಿದೆ. ಕೆಲವೊಂದು ಲಸಿಕೆಗಳ ಪ್ರಯೋಗದಲ್ಲಿ ಕೊಂಚ ಮಟ್ಟಿನ ಯಶ ಸಿಕಿದ್ದು ಎಲ್ಲರಲ್ಲೂ ನಿರಾಳತೆಯ ಭಾವ ಮೂಡಿದೆ. ಈಗ ಅಂತಹುದೆ ಲಸಿಕೆಯ ಪ್ರಯೋಗದಲ್ಲಿ ಅಮೆರಿಕಾದ ಮಾಡರ್ನಾ ಸಂಸ್ಥೆ ಮೊದಲ ಹಂತದ ಪ್ರಯೋಗದಲ್ಲಿ ಯಶಸ್ವಿಯಾಗಿದೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಭರವಸೆ ಮೂಡಿಸಿರುವ ಅಮೆರಿಕಾದ ಮಾಡರ್ನಾ ಕಂಪನಿಯ (Moderna Inc) ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಭಾಗಶಃ ಯಶಸ್ವಿಯಾಗಿದೆ. ಆರಂಭಿಕ ಹಂತದ ಪ್ರಯೋಗದಲ್ಲಿ 45 ಸ್ವಯಂಸೇವಕರನ್ನು ಬಳಸಿಕೊಳ್ಳಲಾಗಿದ್ದು, ಎಲ್ಲರಲ್ಲೂ ರೋಗ ನಿರೋಧಕ ಪ್ರತಿಕ್ರಿಯೆ ವೃದ್ಧಿಸಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಆರಂಭಿಕ ಹಂತದ ಪ್ರಯೋಗದಲ್ಲಿ ಅರ್ಧಕ್ಕಿಂತ ಹೆಚ್ಚು ಮಂದಿ ಸ್ವಯಂಸೇವಕರಲ್ಲಿ ಸಣ್ಣ ಪ್ರಮಾಣದ ಆಯಾಸ, ತಲೆನೋವು, ಶೀತ, ಸ್ನಾಯು ನೋವು ಕಾಣಿಸಿಕೊಂಡಿದೆ ಎಂದು ತಜ್ಞರು ತಿಳಿಸಿದ್ದಾರೆ.

Published On - 12:34 pm, Wed, 15 July 20

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!