AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಯಶಸ್ವಿ ..ಎಲ್ಲಿ?

ದೆಹಲಿ:ಕೊರೊನಾ ಮಾರಿಯಿಂದ ಬೇಸತ್ತಿರುವ ಪ್ರತಿಯೊಂದು ದೇಶವು ಕೊರೊನಾ ನಿಯಂತ್ರಿಸುವ ಲಸಿಕೆಯ ತಯಾರಿಕೆಯ ಹಿಂದೆ ಬಿದ್ದಿದೆ. ಕೆಲವೊಂದು ಲಸಿಕೆಗಳ ಪ್ರಯೋಗದಲ್ಲಿ ಕೊಂಚ ಮಟ್ಟಿನ ಯಶ ಸಿಕಿದ್ದು ಎಲ್ಲರಲ್ಲೂ ನಿರಾಳತೆಯ ಭಾವ ಮೂಡಿದೆ. ಈಗ ಅಂತಹುದೆ ಲಸಿಕೆಯ ಪ್ರಯೋಗದಲ್ಲಿ ಅಮೆರಿಕಾದ ಮಾಡರ್ನಾ ಸಂಸ್ಥೆ ಮೊದಲ ಹಂತದ ಪ್ರಯೋಗದಲ್ಲಿ ಯಶಸ್ವಿಯಾಗಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಭರವಸೆ ಮೂಡಿಸಿರುವ ಅಮೆರಿಕಾದ ಮಾಡರ್ನಾ ಕಂಪನಿಯ (Moderna Inc) ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಭಾಗಶಃ ಯಶಸ್ವಿಯಾಗಿದೆ. ಆರಂಭಿಕ ಹಂತದ ಪ್ರಯೋಗದಲ್ಲಿ 45 ಸ್ವಯಂಸೇವಕರನ್ನು […]

ಕೊರೊನಾ ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಯಶಸ್ವಿ ..ಎಲ್ಲಿ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:Jul 15, 2020 | 12:55 PM

Share

ದೆಹಲಿ:ಕೊರೊನಾ ಮಾರಿಯಿಂದ ಬೇಸತ್ತಿರುವ ಪ್ರತಿಯೊಂದು ದೇಶವು ಕೊರೊನಾ ನಿಯಂತ್ರಿಸುವ ಲಸಿಕೆಯ ತಯಾರಿಕೆಯ ಹಿಂದೆ ಬಿದ್ದಿದೆ. ಕೆಲವೊಂದು ಲಸಿಕೆಗಳ ಪ್ರಯೋಗದಲ್ಲಿ ಕೊಂಚ ಮಟ್ಟಿನ ಯಶ ಸಿಕಿದ್ದು ಎಲ್ಲರಲ್ಲೂ ನಿರಾಳತೆಯ ಭಾವ ಮೂಡಿದೆ. ಈಗ ಅಂತಹುದೆ ಲಸಿಕೆಯ ಪ್ರಯೋಗದಲ್ಲಿ ಅಮೆರಿಕಾದ ಮಾಡರ್ನಾ ಸಂಸ್ಥೆ ಮೊದಲ ಹಂತದ ಪ್ರಯೋಗದಲ್ಲಿ ಯಶಸ್ವಿಯಾಗಿದೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಭರವಸೆ ಮೂಡಿಸಿರುವ ಅಮೆರಿಕಾದ ಮಾಡರ್ನಾ ಕಂಪನಿಯ (Moderna Inc) ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಭಾಗಶಃ ಯಶಸ್ವಿಯಾಗಿದೆ. ಆರಂಭಿಕ ಹಂತದ ಪ್ರಯೋಗದಲ್ಲಿ 45 ಸ್ವಯಂಸೇವಕರನ್ನು ಬಳಸಿಕೊಳ್ಳಲಾಗಿದ್ದು, ಎಲ್ಲರಲ್ಲೂ ರೋಗ ನಿರೋಧಕ ಪ್ರತಿಕ್ರಿಯೆ ವೃದ್ಧಿಸಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಆರಂಭಿಕ ಹಂತದ ಪ್ರಯೋಗದಲ್ಲಿ ಅರ್ಧಕ್ಕಿಂತ ಹೆಚ್ಚು ಮಂದಿ ಸ್ವಯಂಸೇವಕರಲ್ಲಿ ಸಣ್ಣ ಪ್ರಮಾಣದ ಆಯಾಸ, ತಲೆನೋವು, ಶೀತ, ಸ್ನಾಯು ನೋವು ಕಾಣಿಸಿಕೊಂಡಿದೆ ಎಂದು ತಜ್ಞರು ತಿಳಿಸಿದ್ದಾರೆ.

Published On - 12:34 pm, Wed, 15 July 20

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್