AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಯಶಸ್ವಿ ..ಎಲ್ಲಿ?

ದೆಹಲಿ:ಕೊರೊನಾ ಮಾರಿಯಿಂದ ಬೇಸತ್ತಿರುವ ಪ್ರತಿಯೊಂದು ದೇಶವು ಕೊರೊನಾ ನಿಯಂತ್ರಿಸುವ ಲಸಿಕೆಯ ತಯಾರಿಕೆಯ ಹಿಂದೆ ಬಿದ್ದಿದೆ. ಕೆಲವೊಂದು ಲಸಿಕೆಗಳ ಪ್ರಯೋಗದಲ್ಲಿ ಕೊಂಚ ಮಟ್ಟಿನ ಯಶ ಸಿಕಿದ್ದು ಎಲ್ಲರಲ್ಲೂ ನಿರಾಳತೆಯ ಭಾವ ಮೂಡಿದೆ. ಈಗ ಅಂತಹುದೆ ಲಸಿಕೆಯ ಪ್ರಯೋಗದಲ್ಲಿ ಅಮೆರಿಕಾದ ಮಾಡರ್ನಾ ಸಂಸ್ಥೆ ಮೊದಲ ಹಂತದ ಪ್ರಯೋಗದಲ್ಲಿ ಯಶಸ್ವಿಯಾಗಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಭರವಸೆ ಮೂಡಿಸಿರುವ ಅಮೆರಿಕಾದ ಮಾಡರ್ನಾ ಕಂಪನಿಯ (Moderna Inc) ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಭಾಗಶಃ ಯಶಸ್ವಿಯಾಗಿದೆ. ಆರಂಭಿಕ ಹಂತದ ಪ್ರಯೋಗದಲ್ಲಿ 45 ಸ್ವಯಂಸೇವಕರನ್ನು […]

ಕೊರೊನಾ ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಯಶಸ್ವಿ ..ಎಲ್ಲಿ?
ಸಾಂದರ್ಭಿಕ ಚಿತ್ರ
Follow us
ಸಾಧು ಶ್ರೀನಾಥ್​
|

Updated on:Jul 15, 2020 | 12:55 PM

ದೆಹಲಿ:ಕೊರೊನಾ ಮಾರಿಯಿಂದ ಬೇಸತ್ತಿರುವ ಪ್ರತಿಯೊಂದು ದೇಶವು ಕೊರೊನಾ ನಿಯಂತ್ರಿಸುವ ಲಸಿಕೆಯ ತಯಾರಿಕೆಯ ಹಿಂದೆ ಬಿದ್ದಿದೆ. ಕೆಲವೊಂದು ಲಸಿಕೆಗಳ ಪ್ರಯೋಗದಲ್ಲಿ ಕೊಂಚ ಮಟ್ಟಿನ ಯಶ ಸಿಕಿದ್ದು ಎಲ್ಲರಲ್ಲೂ ನಿರಾಳತೆಯ ಭಾವ ಮೂಡಿದೆ. ಈಗ ಅಂತಹುದೆ ಲಸಿಕೆಯ ಪ್ರಯೋಗದಲ್ಲಿ ಅಮೆರಿಕಾದ ಮಾಡರ್ನಾ ಸಂಸ್ಥೆ ಮೊದಲ ಹಂತದ ಪ್ರಯೋಗದಲ್ಲಿ ಯಶಸ್ವಿಯಾಗಿದೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಭರವಸೆ ಮೂಡಿಸಿರುವ ಅಮೆರಿಕಾದ ಮಾಡರ್ನಾ ಕಂಪನಿಯ (Moderna Inc) ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಭಾಗಶಃ ಯಶಸ್ವಿಯಾಗಿದೆ. ಆರಂಭಿಕ ಹಂತದ ಪ್ರಯೋಗದಲ್ಲಿ 45 ಸ್ವಯಂಸೇವಕರನ್ನು ಬಳಸಿಕೊಳ್ಳಲಾಗಿದ್ದು, ಎಲ್ಲರಲ್ಲೂ ರೋಗ ನಿರೋಧಕ ಪ್ರತಿಕ್ರಿಯೆ ವೃದ್ಧಿಸಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಆರಂಭಿಕ ಹಂತದ ಪ್ರಯೋಗದಲ್ಲಿ ಅರ್ಧಕ್ಕಿಂತ ಹೆಚ್ಚು ಮಂದಿ ಸ್ವಯಂಸೇವಕರಲ್ಲಿ ಸಣ್ಣ ಪ್ರಮಾಣದ ಆಯಾಸ, ತಲೆನೋವು, ಶೀತ, ಸ್ನಾಯು ನೋವು ಕಾಣಿಸಿಕೊಂಡಿದೆ ಎಂದು ತಜ್ಞರು ತಿಳಿಸಿದ್ದಾರೆ.

Published On - 12:34 pm, Wed, 15 July 20

ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!