AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಯಶಸ್ವಿ ..ಎಲ್ಲಿ?

ದೆಹಲಿ:ಕೊರೊನಾ ಮಾರಿಯಿಂದ ಬೇಸತ್ತಿರುವ ಪ್ರತಿಯೊಂದು ದೇಶವು ಕೊರೊನಾ ನಿಯಂತ್ರಿಸುವ ಲಸಿಕೆಯ ತಯಾರಿಕೆಯ ಹಿಂದೆ ಬಿದ್ದಿದೆ. ಕೆಲವೊಂದು ಲಸಿಕೆಗಳ ಪ್ರಯೋಗದಲ್ಲಿ ಕೊಂಚ ಮಟ್ಟಿನ ಯಶ ಸಿಕಿದ್ದು ಎಲ್ಲರಲ್ಲೂ ನಿರಾಳತೆಯ ಭಾವ ಮೂಡಿದೆ. ಈಗ ಅಂತಹುದೆ ಲಸಿಕೆಯ ಪ್ರಯೋಗದಲ್ಲಿ ಅಮೆರಿಕಾದ ಮಾಡರ್ನಾ ಸಂಸ್ಥೆ ಮೊದಲ ಹಂತದ ಪ್ರಯೋಗದಲ್ಲಿ ಯಶಸ್ವಿಯಾಗಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಭರವಸೆ ಮೂಡಿಸಿರುವ ಅಮೆರಿಕಾದ ಮಾಡರ್ನಾ ಕಂಪನಿಯ (Moderna Inc) ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಭಾಗಶಃ ಯಶಸ್ವಿಯಾಗಿದೆ. ಆರಂಭಿಕ ಹಂತದ ಪ್ರಯೋಗದಲ್ಲಿ 45 ಸ್ವಯಂಸೇವಕರನ್ನು […]

ಕೊರೊನಾ ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಯಶಸ್ವಿ ..ಎಲ್ಲಿ?
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:Jul 15, 2020 | 12:55 PM

Share

ದೆಹಲಿ:ಕೊರೊನಾ ಮಾರಿಯಿಂದ ಬೇಸತ್ತಿರುವ ಪ್ರತಿಯೊಂದು ದೇಶವು ಕೊರೊನಾ ನಿಯಂತ್ರಿಸುವ ಲಸಿಕೆಯ ತಯಾರಿಕೆಯ ಹಿಂದೆ ಬಿದ್ದಿದೆ. ಕೆಲವೊಂದು ಲಸಿಕೆಗಳ ಪ್ರಯೋಗದಲ್ಲಿ ಕೊಂಚ ಮಟ್ಟಿನ ಯಶ ಸಿಕಿದ್ದು ಎಲ್ಲರಲ್ಲೂ ನಿರಾಳತೆಯ ಭಾವ ಮೂಡಿದೆ. ಈಗ ಅಂತಹುದೆ ಲಸಿಕೆಯ ಪ್ರಯೋಗದಲ್ಲಿ ಅಮೆರಿಕಾದ ಮಾಡರ್ನಾ ಸಂಸ್ಥೆ ಮೊದಲ ಹಂತದ ಪ್ರಯೋಗದಲ್ಲಿ ಯಶಸ್ವಿಯಾಗಿದೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ಭರವಸೆ ಮೂಡಿಸಿರುವ ಅಮೆರಿಕಾದ ಮಾಡರ್ನಾ ಕಂಪನಿಯ (Moderna Inc) ಲಸಿಕೆ ಪ್ರಯೋಗದ ಮೊದಲ ಹಂತದ ಫಲಿತಾಂಶ ಭಾಗಶಃ ಯಶಸ್ವಿಯಾಗಿದೆ. ಆರಂಭಿಕ ಹಂತದ ಪ್ರಯೋಗದಲ್ಲಿ 45 ಸ್ವಯಂಸೇವಕರನ್ನು ಬಳಸಿಕೊಳ್ಳಲಾಗಿದ್ದು, ಎಲ್ಲರಲ್ಲೂ ರೋಗ ನಿರೋಧಕ ಪ್ರತಿಕ್ರಿಯೆ ವೃದ್ಧಿಸಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಆರಂಭಿಕ ಹಂತದ ಪ್ರಯೋಗದಲ್ಲಿ ಅರ್ಧಕ್ಕಿಂತ ಹೆಚ್ಚು ಮಂದಿ ಸ್ವಯಂಸೇವಕರಲ್ಲಿ ಸಣ್ಣ ಪ್ರಮಾಣದ ಆಯಾಸ, ತಲೆನೋವು, ಶೀತ, ಸ್ನಾಯು ನೋವು ಕಾಣಿಸಿಕೊಂಡಿದೆ ಎಂದು ತಜ್ಞರು ತಿಳಿಸಿದ್ದಾರೆ.

Published On - 12:34 pm, Wed, 15 July 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು