Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ದೊಡ್ಡಣ್ಣ ಎನಿಸಿಕೊಂಡ ಅಮೆರಿಕಾವೇ ಭಾರತಕ್ಕೆ ದೊಡ್ಡ ಮಟ್ಟದ ಸಾಲ ತೀರಿಸಬೇಕಿದೆ!

USA: ಅಮೆರಿಕಾ ದೇಶ ಚೀನಾಕ್ಕೆ 1 ಟ್ರಿಲಿಯನ್ ಡಾಲರ್, ಜಪಾನ್​ಗೆ 1 ಟ್ರಿಲಿಯನ್ ಡಾಲರ್ ಹಾಗೂ ಭಾರತಕ್ಕೆ 216 ಬಿಲಿಯನ್ ಡಾಲರ್ ನೀಡುವುದು ಬಾಕಿ ಉಳಿದಿದೆ. ಒಟ್ಟಾರೆ 2020ರಲ್ಲಿ ಅಮೆರಿಕಾ 23.4 ಟ್ರಿಲಿಯನ್ ಡಾಲರ್ ಸಾಲ ಹೊಂದಿದ್ದು, ಆಮೆರಿಕಾದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ 72,309 ಡಾಲರ್ ಸಾಲ ಇದೆ

ವಿಶ್ವದ ದೊಡ್ಡಣ್ಣ ಎನಿಸಿಕೊಂಡ ಅಮೆರಿಕಾವೇ ಭಾರತಕ್ಕೆ ದೊಡ್ಡ ಮಟ್ಟದ ಸಾಲ ತೀರಿಸಬೇಕಿದೆ!
ಸಂಗ್ರಹ ಚಿತ್ರ
Follow us
Skanda
|

Updated on: Feb 27, 2021 | 1:37 PM

ಇರುವೆಗೆ ಇರುವೆ ಭಾರ, ಆನೆಗೆ ಆನೆ ಭಾರ ಎಂಬ ಮಾತಿದೆ. ಎಷ್ಟೇ ಶ್ರೀಮಂತರಾದರೂ ಅದಕ್ಕೆ ತಕ್ಕನಾದ ಖರ್ಚು, ವೆಚ್ಚ, ಸಾಲಗಳಿರುತ್ತವೆ. ಈ ಮಾತಿಗೆ ತಕ್ಕಂತೆ ವಿಶ್ವದ ದೊಡ್ಡಣ ಅಮೆರಿಕಾ ಭಾರತದ ಬಳಿ ಪಡೆದಿರುವ ದೊಡ್ಡ ಮೊತ್ತದ ಸಾಲವೊಂದನ್ನು ಹಿಂದಿರುಗಿಸುವುದು ಬಾಕಿ ಇದೆಯಂತೆ. ಈ ಬಗ್ಗೆ ಸ್ವತಃ ಆಮೆರಿಕಾದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್​​ನಲ್ಲಿ ಆಮೆರಿಕಾ ಕಾಂಗ್ರೆಸ್ ಸದಸ್ಯ ಆಲೆಕ್ಸ್ ಮೂನಿ ಹೇಳಿಕೆ ನೀಡಿದ್ದು, ಭಾರತಕ್ಕೆ ಆಮೆರಿಕಾ ಬರೋಬ್ಬರಿ 216 ಬಿಲಿಯನ್ ಡಾಲರ್ ಹಣವನ್ನು ‌ನೀಡುವುದು ಬಾಕಿ‌‌ ಇದೆ ಎಂದು ತಿಳಿಸಿದ್ದಾರೆ.

ರಿಪಬ್ಲಿಕನ್ ಪಕ್ಷದ ಸೆನೆಟರ್ ಆಗಿರುವ ಆಲೆಕ್ಸ್ ಮೂನಿ ಆಮೆರಿಕಾದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್​​ನಲ್ಲಿ ಮಾತನಾಡುತ್ತಾ, ಕೊರೊನಾ ವೈರಸ್ ಸಂಕಷ್ಟ ಪರಿಹಾರಕ್ಕೆ 2 ಟ್ರಿಲಿಯನ್ ಡಾಲರ್ ಪರಿಹಾರ ಪ್ಯಾಕೇಜ್ ನೀಡುವ ಬಗ್ಗೆ ವಿರೋಧಿಸಿದರು. ಅದೇ ಭಾಷಣದ ವೇಳೆ ಅಮೆರಿಕಾದ ಸಾಲದ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಆಲೆಕ್ಸ್ ಮೂನಿ ಆಮೆರಿಕಾ ಯಾವ ಯಾವ ದೇಶಕ್ಕೆ ಎಷ್ಟು ಹಣ ನೀಡುವುದು ಬಾಕಿ ಇದೆ ಎಂದು ಹೇಳಿದ್ದಾರೆ.

ಅಮೆರಿಕಾ ದೇಶ ಚೀನಾಕ್ಕೆ 1 ಟ್ರಿಲಿಯನ್ ಡಾಲರ್, ಜಪಾನ್​ಗೆ 1 ಟ್ರಿಲಿಯನ್ ಡಾಲರ್ ಹಾಗೂ ಭಾರತಕ್ಕೆ 216 ಬಿಲಿಯನ್ ಡಾಲರ್ ನೀಡುವುದು ಬಾಕಿ ಉಳಿದಿದೆ. ಒಟ್ಟಾರೆ 2020ರಲ್ಲಿ ಅಮೆರಿಕಾ 23.4 ಟ್ರಿಲಿಯನ್ ಡಾಲರ್ ಸಾಲ ಹೊಂದಿದ್ದು, ಆಮೆರಿಕಾದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ 72,309 ಡಾಲರ್ ಸಾಲ ಇದೆ ಎಂದು ಆಲೆಕ್ಸ್ ಮೂನಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಭಾರತ ನ್ಯಾಯಾಂಗದ ಪ್ರಾಮಾಣಿಕತೆಯನ್ನೇ ಪ್ರಶ್ನಿಸಿದ ಕಾಟ್ಜು, ಸಮರ್ಥಿಸಿದ ಲಂಡನ್ ಕೋರ್ಟ್

ದುಬೈ ರಾಜಕುಮಾರಿ ಲತೀಫಾ ಯಾರು? ಅವಳು ಬದುಕಿರುವುದಕ್ಕೆ ವಿಶ್ವಸಂಸ್ಥೆ ಸಾಕ್ಷ್ಯ ಕೇಳುತ್ತಿರುವುದೇಕೆ?

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್