AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ದೊಡ್ಡಣ್ಣ ಎನಿಸಿಕೊಂಡ ಅಮೆರಿಕಾವೇ ಭಾರತಕ್ಕೆ ದೊಡ್ಡ ಮಟ್ಟದ ಸಾಲ ತೀರಿಸಬೇಕಿದೆ!

USA: ಅಮೆರಿಕಾ ದೇಶ ಚೀನಾಕ್ಕೆ 1 ಟ್ರಿಲಿಯನ್ ಡಾಲರ್, ಜಪಾನ್​ಗೆ 1 ಟ್ರಿಲಿಯನ್ ಡಾಲರ್ ಹಾಗೂ ಭಾರತಕ್ಕೆ 216 ಬಿಲಿಯನ್ ಡಾಲರ್ ನೀಡುವುದು ಬಾಕಿ ಉಳಿದಿದೆ. ಒಟ್ಟಾರೆ 2020ರಲ್ಲಿ ಅಮೆರಿಕಾ 23.4 ಟ್ರಿಲಿಯನ್ ಡಾಲರ್ ಸಾಲ ಹೊಂದಿದ್ದು, ಆಮೆರಿಕಾದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ 72,309 ಡಾಲರ್ ಸಾಲ ಇದೆ

ವಿಶ್ವದ ದೊಡ್ಡಣ್ಣ ಎನಿಸಿಕೊಂಡ ಅಮೆರಿಕಾವೇ ಭಾರತಕ್ಕೆ ದೊಡ್ಡ ಮಟ್ಟದ ಸಾಲ ತೀರಿಸಬೇಕಿದೆ!
ಸಂಗ್ರಹ ಚಿತ್ರ
Follow us
Skanda
|

Updated on: Feb 27, 2021 | 1:37 PM

ಇರುವೆಗೆ ಇರುವೆ ಭಾರ, ಆನೆಗೆ ಆನೆ ಭಾರ ಎಂಬ ಮಾತಿದೆ. ಎಷ್ಟೇ ಶ್ರೀಮಂತರಾದರೂ ಅದಕ್ಕೆ ತಕ್ಕನಾದ ಖರ್ಚು, ವೆಚ್ಚ, ಸಾಲಗಳಿರುತ್ತವೆ. ಈ ಮಾತಿಗೆ ತಕ್ಕಂತೆ ವಿಶ್ವದ ದೊಡ್ಡಣ ಅಮೆರಿಕಾ ಭಾರತದ ಬಳಿ ಪಡೆದಿರುವ ದೊಡ್ಡ ಮೊತ್ತದ ಸಾಲವೊಂದನ್ನು ಹಿಂದಿರುಗಿಸುವುದು ಬಾಕಿ ಇದೆಯಂತೆ. ಈ ಬಗ್ಗೆ ಸ್ವತಃ ಆಮೆರಿಕಾದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್​​ನಲ್ಲಿ ಆಮೆರಿಕಾ ಕಾಂಗ್ರೆಸ್ ಸದಸ್ಯ ಆಲೆಕ್ಸ್ ಮೂನಿ ಹೇಳಿಕೆ ನೀಡಿದ್ದು, ಭಾರತಕ್ಕೆ ಆಮೆರಿಕಾ ಬರೋಬ್ಬರಿ 216 ಬಿಲಿಯನ್ ಡಾಲರ್ ಹಣವನ್ನು ‌ನೀಡುವುದು ಬಾಕಿ‌‌ ಇದೆ ಎಂದು ತಿಳಿಸಿದ್ದಾರೆ.

ರಿಪಬ್ಲಿಕನ್ ಪಕ್ಷದ ಸೆನೆಟರ್ ಆಗಿರುವ ಆಲೆಕ್ಸ್ ಮೂನಿ ಆಮೆರಿಕಾದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್​​ನಲ್ಲಿ ಮಾತನಾಡುತ್ತಾ, ಕೊರೊನಾ ವೈರಸ್ ಸಂಕಷ್ಟ ಪರಿಹಾರಕ್ಕೆ 2 ಟ್ರಿಲಿಯನ್ ಡಾಲರ್ ಪರಿಹಾರ ಪ್ಯಾಕೇಜ್ ನೀಡುವ ಬಗ್ಗೆ ವಿರೋಧಿಸಿದರು. ಅದೇ ಭಾಷಣದ ವೇಳೆ ಅಮೆರಿಕಾದ ಸಾಲದ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಆಲೆಕ್ಸ್ ಮೂನಿ ಆಮೆರಿಕಾ ಯಾವ ಯಾವ ದೇಶಕ್ಕೆ ಎಷ್ಟು ಹಣ ನೀಡುವುದು ಬಾಕಿ ಇದೆ ಎಂದು ಹೇಳಿದ್ದಾರೆ.

ಅಮೆರಿಕಾ ದೇಶ ಚೀನಾಕ್ಕೆ 1 ಟ್ರಿಲಿಯನ್ ಡಾಲರ್, ಜಪಾನ್​ಗೆ 1 ಟ್ರಿಲಿಯನ್ ಡಾಲರ್ ಹಾಗೂ ಭಾರತಕ್ಕೆ 216 ಬಿಲಿಯನ್ ಡಾಲರ್ ನೀಡುವುದು ಬಾಕಿ ಉಳಿದಿದೆ. ಒಟ್ಟಾರೆ 2020ರಲ್ಲಿ ಅಮೆರಿಕಾ 23.4 ಟ್ರಿಲಿಯನ್ ಡಾಲರ್ ಸಾಲ ಹೊಂದಿದ್ದು, ಆಮೆರಿಕಾದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ 72,309 ಡಾಲರ್ ಸಾಲ ಇದೆ ಎಂದು ಆಲೆಕ್ಸ್ ಮೂನಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಭಾರತ ನ್ಯಾಯಾಂಗದ ಪ್ರಾಮಾಣಿಕತೆಯನ್ನೇ ಪ್ರಶ್ನಿಸಿದ ಕಾಟ್ಜು, ಸಮರ್ಥಿಸಿದ ಲಂಡನ್ ಕೋರ್ಟ್

ದುಬೈ ರಾಜಕುಮಾರಿ ಲತೀಫಾ ಯಾರು? ಅವಳು ಬದುಕಿರುವುದಕ್ಕೆ ವಿಶ್ವಸಂಸ್ಥೆ ಸಾಕ್ಷ್ಯ ಕೇಳುತ್ತಿರುವುದೇಕೆ?

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​