AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್! ದಿವಾಳಿ ಘೋಷಿಸಿದ ಪಿಜ್ಜಾ ಹಟ್

ಮಹಾಮಾರಿ ಕೊರೊನಾದಿಂದಾಗಿ ಪ್ರತಿಷ್ಠಿತ, ಹೆಸರು ಮಾಡಿದ್ದ ಅದೆಷ್ಟೂ ಕಂಪನಿಗಳು ಬಂದ್ ಆಗುತ್ತಿವೆ. ಈಗ ಅದೇ ಸಾಲಿನಲ್ಲಿ ಅಮೆರಿಕದ ಅತಿದೊಡ್ಡ ಪಿಜ್ಜಾ ಹಟ್ ಮತ್ತು ವೆಂಡಿಯ ಫ್ರ್ಯಾಂಚೈಸೀ ಎನ್‌ಪಿಸಿ ಇಂಟರ್ನ್ಯಾಷನಲ್ ಇಂಕ್ ಸೇರಿಕೊಳ್ಳುತ್ತಿದೆ. 1,200 ಕ್ಕೂ ಹೆಚ್ಚು ಪಿಜ್ಜಾ ಹಟ್ ಮತ್ತು ಸುಮಾರು 400 ವೆಂಡಿ ರೆಸ್ಟೋರೆಂಟ್‌ಗಳನ್ನು ನಿರ್ವಹಿಸುತ್ತಿರುವ ಕಂಪನಿಯು, ಕೊರೊನಾ ವೈರಸ್ ಸೋಂಕಿನಿಂದಾಗಿ ದಿವಾಳಿತನಕ್ಕೆ ಅರ್ಜಿ ಸಲ್ಲಿಸಿದೆ. ಕಂಪನಿ ಸುಮಾರು 1 ಬಿಲಿಯನ್​ನಷ್ಟು ಭಾರೀ ಸಾಲದ ಹೊರೆ ಮತ್ತು ಹೆಚ್ಚುತ್ತಿರುವ ಕಾರ್ಮಿಕ ಮತ್ತು ಆಹಾರ ವೆಚ್ಚಗಳು ಸೇರಿದಂತೆ […]

ಕೊರೊನಾ ಎಫೆಕ್ಟ್! ದಿವಾಳಿ ಘೋಷಿಸಿದ ಪಿಜ್ಜಾ ಹಟ್
ಆಯೇಷಾ ಬಾನು
ಆಯೇಷಾ ಬಾನು|

Updated on: Jul 02, 2020 | 7:21 AM

Share

ಮಹಾಮಾರಿ ಕೊರೊನಾದಿಂದಾಗಿ ಪ್ರತಿಷ್ಠಿತ, ಹೆಸರು ಮಾಡಿದ್ದ ಅದೆಷ್ಟೂ ಕಂಪನಿಗಳು ಬಂದ್ ಆಗುತ್ತಿವೆ. ಈಗ ಅದೇ ಸಾಲಿನಲ್ಲಿ ಅಮೆರಿಕದ ಅತಿದೊಡ್ಡ ಪಿಜ್ಜಾ ಹಟ್ ಮತ್ತು ವೆಂಡಿಯ ಫ್ರ್ಯಾಂಚೈಸೀ ಎನ್‌ಪಿಸಿ ಇಂಟರ್ನ್ಯಾಷನಲ್ ಇಂಕ್ ಸೇರಿಕೊಳ್ಳುತ್ತಿದೆ.

1,200 ಕ್ಕೂ ಹೆಚ್ಚು ಪಿಜ್ಜಾ ಹಟ್ ಮತ್ತು ಸುಮಾರು 400 ವೆಂಡಿ ರೆಸ್ಟೋರೆಂಟ್‌ಗಳನ್ನು ನಿರ್ವಹಿಸುತ್ತಿರುವ ಕಂಪನಿಯು, ಕೊರೊನಾ ವೈರಸ್ ಸೋಂಕಿನಿಂದಾಗಿ ದಿವಾಳಿತನಕ್ಕೆ ಅರ್ಜಿ ಸಲ್ಲಿಸಿದೆ. ಕಂಪನಿ ಸುಮಾರು 1 ಬಿಲಿಯನ್​ನಷ್ಟು ಭಾರೀ ಸಾಲದ ಹೊರೆ ಮತ್ತು ಹೆಚ್ಚುತ್ತಿರುವ ಕಾರ್ಮಿಕ ಮತ್ತು ಆಹಾರ ವೆಚ್ಚಗಳು ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಹಾಗೂ ಎನ್‌ಪಿಸಿ ಕಂಪನಿಯ ಅತಿದೊಡ್ಡ ಫ್ರ್ಯಾಂಚೈಸೀ ಆಗಿರುವ ಪಿಜ್ಜಾ ಹಟ್ ಕೂಡ ಇತ್ತೀಚೆಗೆ ತನ್ನ ತಿನಿಸುಗಳನ್ನು ಮಾರಾಟ ಮಾಡಲು ಹೋರಾಡುತ್ತಿದೆ. ಹೀಗಾಗಿ ಬಹಳಷ್ಟು ನಷ್ಟದಲ್ಲಿರುವ ಕಂಪನಿ ಬಂದ್​ಗೆ ಮುಂದಾಗಿದೆ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ