AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್! ದಿವಾಳಿ ಘೋಷಿಸಿದ ಪಿಜ್ಜಾ ಹಟ್

ಮಹಾಮಾರಿ ಕೊರೊನಾದಿಂದಾಗಿ ಪ್ರತಿಷ್ಠಿತ, ಹೆಸರು ಮಾಡಿದ್ದ ಅದೆಷ್ಟೂ ಕಂಪನಿಗಳು ಬಂದ್ ಆಗುತ್ತಿವೆ. ಈಗ ಅದೇ ಸಾಲಿನಲ್ಲಿ ಅಮೆರಿಕದ ಅತಿದೊಡ್ಡ ಪಿಜ್ಜಾ ಹಟ್ ಮತ್ತು ವೆಂಡಿಯ ಫ್ರ್ಯಾಂಚೈಸೀ ಎನ್‌ಪಿಸಿ ಇಂಟರ್ನ್ಯಾಷನಲ್ ಇಂಕ್ ಸೇರಿಕೊಳ್ಳುತ್ತಿದೆ. 1,200 ಕ್ಕೂ ಹೆಚ್ಚು ಪಿಜ್ಜಾ ಹಟ್ ಮತ್ತು ಸುಮಾರು 400 ವೆಂಡಿ ರೆಸ್ಟೋರೆಂಟ್‌ಗಳನ್ನು ನಿರ್ವಹಿಸುತ್ತಿರುವ ಕಂಪನಿಯು, ಕೊರೊನಾ ವೈರಸ್ ಸೋಂಕಿನಿಂದಾಗಿ ದಿವಾಳಿತನಕ್ಕೆ ಅರ್ಜಿ ಸಲ್ಲಿಸಿದೆ. ಕಂಪನಿ ಸುಮಾರು 1 ಬಿಲಿಯನ್​ನಷ್ಟು ಭಾರೀ ಸಾಲದ ಹೊರೆ ಮತ್ತು ಹೆಚ್ಚುತ್ತಿರುವ ಕಾರ್ಮಿಕ ಮತ್ತು ಆಹಾರ ವೆಚ್ಚಗಳು ಸೇರಿದಂತೆ […]

ಕೊರೊನಾ ಎಫೆಕ್ಟ್! ದಿವಾಳಿ ಘೋಷಿಸಿದ ಪಿಜ್ಜಾ ಹಟ್
ಆಯೇಷಾ ಬಾನು
|

Updated on: Jul 02, 2020 | 7:21 AM

Share

ಮಹಾಮಾರಿ ಕೊರೊನಾದಿಂದಾಗಿ ಪ್ರತಿಷ್ಠಿತ, ಹೆಸರು ಮಾಡಿದ್ದ ಅದೆಷ್ಟೂ ಕಂಪನಿಗಳು ಬಂದ್ ಆಗುತ್ತಿವೆ. ಈಗ ಅದೇ ಸಾಲಿನಲ್ಲಿ ಅಮೆರಿಕದ ಅತಿದೊಡ್ಡ ಪಿಜ್ಜಾ ಹಟ್ ಮತ್ತು ವೆಂಡಿಯ ಫ್ರ್ಯಾಂಚೈಸೀ ಎನ್‌ಪಿಸಿ ಇಂಟರ್ನ್ಯಾಷನಲ್ ಇಂಕ್ ಸೇರಿಕೊಳ್ಳುತ್ತಿದೆ.

1,200 ಕ್ಕೂ ಹೆಚ್ಚು ಪಿಜ್ಜಾ ಹಟ್ ಮತ್ತು ಸುಮಾರು 400 ವೆಂಡಿ ರೆಸ್ಟೋರೆಂಟ್‌ಗಳನ್ನು ನಿರ್ವಹಿಸುತ್ತಿರುವ ಕಂಪನಿಯು, ಕೊರೊನಾ ವೈರಸ್ ಸೋಂಕಿನಿಂದಾಗಿ ದಿವಾಳಿತನಕ್ಕೆ ಅರ್ಜಿ ಸಲ್ಲಿಸಿದೆ. ಕಂಪನಿ ಸುಮಾರು 1 ಬಿಲಿಯನ್​ನಷ್ಟು ಭಾರೀ ಸಾಲದ ಹೊರೆ ಮತ್ತು ಹೆಚ್ಚುತ್ತಿರುವ ಕಾರ್ಮಿಕ ಮತ್ತು ಆಹಾರ ವೆಚ್ಚಗಳು ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಹಾಗೂ ಎನ್‌ಪಿಸಿ ಕಂಪನಿಯ ಅತಿದೊಡ್ಡ ಫ್ರ್ಯಾಂಚೈಸೀ ಆಗಿರುವ ಪಿಜ್ಜಾ ಹಟ್ ಕೂಡ ಇತ್ತೀಚೆಗೆ ತನ್ನ ತಿನಿಸುಗಳನ್ನು ಮಾರಾಟ ಮಾಡಲು ಹೋರಾಡುತ್ತಿದೆ. ಹೀಗಾಗಿ ಬಹಳಷ್ಟು ನಷ್ಟದಲ್ಲಿರುವ ಕಂಪನಿ ಬಂದ್​ಗೆ ಮುಂದಾಗಿದೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?