AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಾರಾಟದ ನಡುವೆ ವಿಮಾನದ ತುರ್ತು ನಿರ್ಗಮನ ಬಾಗಿಲು ಓಪನ್​​, ಭಯಾನಕ ವೀಡಿಯೊ ವೈರಲ್

ವಿಮಾನದ ತುರ್ತು ಬಾಗಿಲು ಗಾಳಿಗೆ ತೆರೆದುಕೊಂಡಿರುವ ಘಟನೆಯೊಂದು ನಡೆದಿದೆ. ಇದರಿಂದ ವಿಮಾನದಲ್ಲಿದ್ದ ಜನರು ಭಯಭೀತರಾಗಿದ್ದಾರೆ. ವಿಮಾನ ಹಾರಾಟ ಮಧ್ಯೆ ಹೇಗೆ ಬಾಗಿಲು ತೆರೆದುಕೊಂಡಿತು ಎಂಬ ಅನುಮಾನಗಳು ಸೃಷ್ಟಿಯಾಗಿದೆ

Video: ಹಾರಾಟದ ನಡುವೆ ವಿಮಾನದ ತುರ್ತು ನಿರ್ಗಮನ ಬಾಗಿಲು ಓಪನ್​​, ಭಯಾನಕ ವೀಡಿಯೊ ವೈರಲ್
ವೈರಲ್​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on: Jun 17, 2023 | 12:20 PM

Share

ವಿಮಾನದ ತುರ್ತು ಬಾಗಿಲು (Aircraft emergency door) ಗಾಳಿಗೆ ತೆರೆದುಕೊಂಡಿರುವ ಘಟನೆಯೊಂದು ನಡೆದಿದೆ. ಇದರಿಂದ ವಿಮಾನದಲ್ಲಿದ್ದ ಜನರು ಭಯಭೀತರಾಗಿದ್ದಾರೆ. ವಿಮಾನ ಹಾರಾಟ ಮಧ್ಯೆ ಹೇಗೆ ಬಾಗಿಲು ತೆರೆದುಕೊಂಡಿತು ಎಂಬ ಅನುಮಾನಗಳು ಸೃಷ್ಟಿಯಾಗಿದೆ, ಹೌದು ಈ ಬಗ್ಗೆ ಒಂದು ವೀಡಿಯೊ ಕೂಡ ಟ್ವಿಟರ್​​ನಲ್ಲಿ ವೈರಲ್​ ಆಗಿದೆ. ಈ ವೀಡಿಯೊವನ್ನು ಬ್ರೆಜಿಲಿಯನ್ ಗಾಯಕರೊಬ್ಬರು ಹಂಚಿಕೊಂಡಿದ್ದಾರೆ. ಈ ವೀಡಿಯೊವನ್ನು ಬ್ರೆಜಿಲಿಯನ್ ಗಾಯಕ ಮತ್ತು ಗೀತರಚನಾಕಾರ ಟಿಯೆರ್ರಿ ಅವರ ಹಂಚಿಕೊಂಡಿದ್ದು, ವಿಮಾನದಲ್ಲಿ ಬಾಗಿಲು ತೆರೆದಿರುವ ಮತ್ತು ಜೋರಾಗಿ ಗಾಳಿ ಬರುತ್ತಿರುವುದನ್ನು ಕಾಣುಬಹುದು. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಬ್ರೇಕಿಂಗ್ ಏವಿಯೇಷನ್ ​​ನ್ಯೂಸ್ ತಮ್ಮ ಟ್ವಿಟ್ಟರ್​​ನಲ್ಲಿ ಈ ವೀಡಿಯೊಗಳನ್ನು ಪೋಸ್ಟ್ ಮಾಡಲಾಗಿದೆ. ಬ್ರೆಜಿಲಿಯನ್ ಗಾಯಕ ಮತ್ತು ಗೀತರಚನೆಕಾರ ಟಿಯೆರ್ರಿಯ ವಿಮಾನವು ಸಾವೊ ಲೂಯಿಸ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ, ಎಂದು ಟ್ವೀಟ್ ಮಾಡಿದ್ದಾರೆ. ನಂತರದ ಟ್ವೀಟ್‌ನಲ್ಲಿ, ಎನ್‌ಎಚ್‌ಆರ್ ಟ್ಯಾಕ್ಸಿ ಏರಿಯೊ ನಿರ್ವಹಿಸುವ ಎಂಬ್ರೇರ್ -110 ವಿಮಾನದಲ್ಲಿಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video: ನನ್ನದೊಂದು ಅಳಿಲು ಸೇವೆ ಎಂದು ಮನೆ ಮಾಲೀಕನ ಜೊತೆಗೆ ಗೋವಿಗೆ ಹುಲ್ಲು ತಂದ ಶ್ವಾನ

ವಿಮಾನದಲ್ಲಿದ್ದ ಎಲ್ಲರೂ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ, ಅವರನ್ನು ಹೊಟೇಲ್​​ಗಳಿಗೆ ಸಾಗಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ವೀಡಿಯೊವನ್ನು ಜೂನ್ 14ರಂದು ಹಂಚಿಕೊಳ್ಳಲಾಗಿದೆ. ಈ ಬಗ್ಗೆ ಅನೇಕರು ಕಮೆಂಟ್ ಕೂಡ ಮಾಡಿದ್ದಾರೆ. ಒಬ್ಬ ಬಳಕೆದಾರ ವಿಮಾನದಲ್ಲಿ ನೈಸರ್ಗಿಕವಾಗಿ ಗಾಳಿಬಂದಿದೆ. ಇನ್ನೂಬ್ಬ ಬಳಕೆದಾರ ಇದು ತುಂಬಾ ಭಯಾನಕವಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!