AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಾರಾಟದ ನಡುವೆ ವಿಮಾನದ ತುರ್ತು ನಿರ್ಗಮನ ಬಾಗಿಲು ಓಪನ್​​, ಭಯಾನಕ ವೀಡಿಯೊ ವೈರಲ್

ವಿಮಾನದ ತುರ್ತು ಬಾಗಿಲು ಗಾಳಿಗೆ ತೆರೆದುಕೊಂಡಿರುವ ಘಟನೆಯೊಂದು ನಡೆದಿದೆ. ಇದರಿಂದ ವಿಮಾನದಲ್ಲಿದ್ದ ಜನರು ಭಯಭೀತರಾಗಿದ್ದಾರೆ. ವಿಮಾನ ಹಾರಾಟ ಮಧ್ಯೆ ಹೇಗೆ ಬಾಗಿಲು ತೆರೆದುಕೊಂಡಿತು ಎಂಬ ಅನುಮಾನಗಳು ಸೃಷ್ಟಿಯಾಗಿದೆ

Video: ಹಾರಾಟದ ನಡುವೆ ವಿಮಾನದ ತುರ್ತು ನಿರ್ಗಮನ ಬಾಗಿಲು ಓಪನ್​​, ಭಯಾನಕ ವೀಡಿಯೊ ವೈರಲ್
ವೈರಲ್​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on: Jun 17, 2023 | 12:20 PM

Share

ವಿಮಾನದ ತುರ್ತು ಬಾಗಿಲು (Aircraft emergency door) ಗಾಳಿಗೆ ತೆರೆದುಕೊಂಡಿರುವ ಘಟನೆಯೊಂದು ನಡೆದಿದೆ. ಇದರಿಂದ ವಿಮಾನದಲ್ಲಿದ್ದ ಜನರು ಭಯಭೀತರಾಗಿದ್ದಾರೆ. ವಿಮಾನ ಹಾರಾಟ ಮಧ್ಯೆ ಹೇಗೆ ಬಾಗಿಲು ತೆರೆದುಕೊಂಡಿತು ಎಂಬ ಅನುಮಾನಗಳು ಸೃಷ್ಟಿಯಾಗಿದೆ, ಹೌದು ಈ ಬಗ್ಗೆ ಒಂದು ವೀಡಿಯೊ ಕೂಡ ಟ್ವಿಟರ್​​ನಲ್ಲಿ ವೈರಲ್​ ಆಗಿದೆ. ಈ ವೀಡಿಯೊವನ್ನು ಬ್ರೆಜಿಲಿಯನ್ ಗಾಯಕರೊಬ್ಬರು ಹಂಚಿಕೊಂಡಿದ್ದಾರೆ. ಈ ವೀಡಿಯೊವನ್ನು ಬ್ರೆಜಿಲಿಯನ್ ಗಾಯಕ ಮತ್ತು ಗೀತರಚನಾಕಾರ ಟಿಯೆರ್ರಿ ಅವರ ಹಂಚಿಕೊಂಡಿದ್ದು, ವಿಮಾನದಲ್ಲಿ ಬಾಗಿಲು ತೆರೆದಿರುವ ಮತ್ತು ಜೋರಾಗಿ ಗಾಳಿ ಬರುತ್ತಿರುವುದನ್ನು ಕಾಣುಬಹುದು. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಬ್ರೇಕಿಂಗ್ ಏವಿಯೇಷನ್ ​​ನ್ಯೂಸ್ ತಮ್ಮ ಟ್ವಿಟ್ಟರ್​​ನಲ್ಲಿ ಈ ವೀಡಿಯೊಗಳನ್ನು ಪೋಸ್ಟ್ ಮಾಡಲಾಗಿದೆ. ಬ್ರೆಜಿಲಿಯನ್ ಗಾಯಕ ಮತ್ತು ಗೀತರಚನೆಕಾರ ಟಿಯೆರ್ರಿಯ ವಿಮಾನವು ಸಾವೊ ಲೂಯಿಸ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ, ಎಂದು ಟ್ವೀಟ್ ಮಾಡಿದ್ದಾರೆ. ನಂತರದ ಟ್ವೀಟ್‌ನಲ್ಲಿ, ಎನ್‌ಎಚ್‌ಆರ್ ಟ್ಯಾಕ್ಸಿ ಏರಿಯೊ ನಿರ್ವಹಿಸುವ ಎಂಬ್ರೇರ್ -110 ವಿಮಾನದಲ್ಲಿಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video: ನನ್ನದೊಂದು ಅಳಿಲು ಸೇವೆ ಎಂದು ಮನೆ ಮಾಲೀಕನ ಜೊತೆಗೆ ಗೋವಿಗೆ ಹುಲ್ಲು ತಂದ ಶ್ವಾನ

ವಿಮಾನದಲ್ಲಿದ್ದ ಎಲ್ಲರೂ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ, ಅವರನ್ನು ಹೊಟೇಲ್​​ಗಳಿಗೆ ಸಾಗಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ವೀಡಿಯೊವನ್ನು ಜೂನ್ 14ರಂದು ಹಂಚಿಕೊಳ್ಳಲಾಗಿದೆ. ಈ ಬಗ್ಗೆ ಅನೇಕರು ಕಮೆಂಟ್ ಕೂಡ ಮಾಡಿದ್ದಾರೆ. ಒಬ್ಬ ಬಳಕೆದಾರ ವಿಮಾನದಲ್ಲಿ ನೈಸರ್ಗಿಕವಾಗಿ ಗಾಳಿಬಂದಿದೆ. ಇನ್ನೂಬ್ಬ ಬಳಕೆದಾರ ಇದು ತುಂಬಾ ಭಯಾನಕವಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ