Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಾರಾಟದ ನಡುವೆ ವಿಮಾನದ ತುರ್ತು ನಿರ್ಗಮನ ಬಾಗಿಲು ಓಪನ್​​, ಭಯಾನಕ ವೀಡಿಯೊ ವೈರಲ್

ವಿಮಾನದ ತುರ್ತು ಬಾಗಿಲು ಗಾಳಿಗೆ ತೆರೆದುಕೊಂಡಿರುವ ಘಟನೆಯೊಂದು ನಡೆದಿದೆ. ಇದರಿಂದ ವಿಮಾನದಲ್ಲಿದ್ದ ಜನರು ಭಯಭೀತರಾಗಿದ್ದಾರೆ. ವಿಮಾನ ಹಾರಾಟ ಮಧ್ಯೆ ಹೇಗೆ ಬಾಗಿಲು ತೆರೆದುಕೊಂಡಿತು ಎಂಬ ಅನುಮಾನಗಳು ಸೃಷ್ಟಿಯಾಗಿದೆ

Video: ಹಾರಾಟದ ನಡುವೆ ವಿಮಾನದ ತುರ್ತು ನಿರ್ಗಮನ ಬಾಗಿಲು ಓಪನ್​​, ಭಯಾನಕ ವೀಡಿಯೊ ವೈರಲ್
ವೈರಲ್​ ವೀಡಿಯೊ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 17, 2023 | 12:20 PM

ವಿಮಾನದ ತುರ್ತು ಬಾಗಿಲು (Aircraft emergency door) ಗಾಳಿಗೆ ತೆರೆದುಕೊಂಡಿರುವ ಘಟನೆಯೊಂದು ನಡೆದಿದೆ. ಇದರಿಂದ ವಿಮಾನದಲ್ಲಿದ್ದ ಜನರು ಭಯಭೀತರಾಗಿದ್ದಾರೆ. ವಿಮಾನ ಹಾರಾಟ ಮಧ್ಯೆ ಹೇಗೆ ಬಾಗಿಲು ತೆರೆದುಕೊಂಡಿತು ಎಂಬ ಅನುಮಾನಗಳು ಸೃಷ್ಟಿಯಾಗಿದೆ, ಹೌದು ಈ ಬಗ್ಗೆ ಒಂದು ವೀಡಿಯೊ ಕೂಡ ಟ್ವಿಟರ್​​ನಲ್ಲಿ ವೈರಲ್​ ಆಗಿದೆ. ಈ ವೀಡಿಯೊವನ್ನು ಬ್ರೆಜಿಲಿಯನ್ ಗಾಯಕರೊಬ್ಬರು ಹಂಚಿಕೊಂಡಿದ್ದಾರೆ. ಈ ವೀಡಿಯೊವನ್ನು ಬ್ರೆಜಿಲಿಯನ್ ಗಾಯಕ ಮತ್ತು ಗೀತರಚನಾಕಾರ ಟಿಯೆರ್ರಿ ಅವರ ಹಂಚಿಕೊಂಡಿದ್ದು, ವಿಮಾನದಲ್ಲಿ ಬಾಗಿಲು ತೆರೆದಿರುವ ಮತ್ತು ಜೋರಾಗಿ ಗಾಳಿ ಬರುತ್ತಿರುವುದನ್ನು ಕಾಣುಬಹುದು. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಬ್ರೇಕಿಂಗ್ ಏವಿಯೇಷನ್ ​​ನ್ಯೂಸ್ ತಮ್ಮ ಟ್ವಿಟ್ಟರ್​​ನಲ್ಲಿ ಈ ವೀಡಿಯೊಗಳನ್ನು ಪೋಸ್ಟ್ ಮಾಡಲಾಗಿದೆ. ಬ್ರೆಜಿಲಿಯನ್ ಗಾಯಕ ಮತ್ತು ಗೀತರಚನೆಕಾರ ಟಿಯೆರ್ರಿಯ ವಿಮಾನವು ಸಾವೊ ಲೂಯಿಸ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ, ಎಂದು ಟ್ವೀಟ್ ಮಾಡಿದ್ದಾರೆ. ನಂತರದ ಟ್ವೀಟ್‌ನಲ್ಲಿ, ಎನ್‌ಎಚ್‌ಆರ್ ಟ್ಯಾಕ್ಸಿ ಏರಿಯೊ ನಿರ್ವಹಿಸುವ ಎಂಬ್ರೇರ್ -110 ವಿಮಾನದಲ್ಲಿಈ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral Video: ನನ್ನದೊಂದು ಅಳಿಲು ಸೇವೆ ಎಂದು ಮನೆ ಮಾಲೀಕನ ಜೊತೆಗೆ ಗೋವಿಗೆ ಹುಲ್ಲು ತಂದ ಶ್ವಾನ

ವಿಮಾನದಲ್ಲಿದ್ದ ಎಲ್ಲರೂ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ, ಅವರನ್ನು ಹೊಟೇಲ್​​ಗಳಿಗೆ ಸಾಗಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ವೀಡಿಯೊವನ್ನು ಜೂನ್ 14ರಂದು ಹಂಚಿಕೊಳ್ಳಲಾಗಿದೆ. ಈ ಬಗ್ಗೆ ಅನೇಕರು ಕಮೆಂಟ್ ಕೂಡ ಮಾಡಿದ್ದಾರೆ. ಒಬ್ಬ ಬಳಕೆದಾರ ವಿಮಾನದಲ್ಲಿ ನೈಸರ್ಗಿಕವಾಗಿ ಗಾಳಿಬಂದಿದೆ. ಇನ್ನೂಬ್ಬ ಬಳಕೆದಾರ ಇದು ತುಂಬಾ ಭಯಾನಕವಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್