AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಭಾರತದ ಕಬಡ್ಡಿಗೆ ಪ್ರತಿಸ್ಪರ್ಧಿಯಾಗಿ ನಿಂತ ಪಾಕಿಸ್ತಾನದ ”ತಪ್ಪಡ್ ಕಬಡ್ಡಿ”

ಕಬಡ್ಡಿಯನ್ನು ಪಾಕಿಸ್ತಾನದಲ್ಲಿ ಭಾರತಕ್ಕಿಂತ ವಿಭಿನ್ನವಾಗಿದೆ ಆಡುತ್ತಾರೆ. ಇದೀಗ ಈ ಆಟದ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದೆ, ಇಲ್ಲಿದೆ ನೋಡಿ.

Video: ಭಾರತದ ಕಬಡ್ಡಿಗೆ ಪ್ರತಿಸ್ಪರ್ಧಿಯಾಗಿ ನಿಂತ ಪಾಕಿಸ್ತಾನದ ''ತಪ್ಪಡ್ ಕಬಡ್ಡಿ''
ವೈರಲ್​​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on: Jul 05, 2023 | 3:18 PM

Share

ಇಸ್ಲಾಮಾಬಾದ್: ಕಬಡ್ಡಿ ಭಾರತದ ಪ್ರಮುಖ ಆಟಗಳಲ್ಲಿ ಒಂದು, ಇದನ್ನು ಸಂಪ್ರದಾಯಕ ಆಟ ಎಂದು ಕರೆಯುತ್ತಾರೆ. ಇದಕ್ಕಾಗಿ ಒಂದು ಅಸೋಸಿಯೇಷನ್ ಕೂಡ ಇದೆ. ಕಬಡ್ಡಿ ಅಂತರಾಷ್ಟ್ರೀಯ ಆಟಗಳಲ್ಲಿ ಒಂದಾಗಿದೆ. ಈ ಕಬಡ್ಡಿಯನ್ನು ಪಾಕಿಸ್ತಾನದಲ್ಲಿ ಭಾರತಕ್ಕಿಂತ ವಿಭಿನ್ನವಾಗಿದೆ ಆಡುತ್ತಾರೆ. ಇದೀಗ ಈ ಆಟದ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದೆ, ಇಂತಹ ಆಟ ಆಡಿದ್ದರೆ ಸಾವು ಖಂಡಿತ ಎಂದು ಅನೇಕ ಕಮೆಂಟ್​​ ಕೂಡ ಮಾಡಿದ್ದಾರೆ.

ಭಾರತದ ಕಬಡ್ಡಿ ಆಟ ಪಾಕಿಸ್ತಾನದಲ್ಲಿ ಮಾರ್ಪಡುಗೊಂಡು ‘ತಪ್ಪಡ್’ ಅಥವಾ ಸ್ಲ್ಯಾಪ್ ಕಬಡ್ಡಿ ಎಂದು ಕರೆಯಲಾಗುತ್ತದೆ. ಕಬಡ್ಡಿಯಲ್ಲಿ ಏಳು ಆಟಗಾರರು ಇರುತ್ತಾರೆ. ಆದರೆ ಇದರಲ್ಲಿ ಇಬ್ಬರು ಸ್ಪರ್ಧಿಗಳು ಇರುತ್ತಾರೆ. ಭಾರತೀಯ ಕಬ್ಬಡಿಯಲ್ಲಿರುವ ಹಾಗೆ ಇಲ್ಲಿ ಎರಡು ಟೀಮ್​​ ಇರುತ್ತಾದೆ. ಕಬ್ಬಡಿಯಲ್ಲಿ ಒಬ್ಬರನ್ನು ಮುಟ್ಟಿದರ ಅಥವಾ ಟಚ್​​ ಮಾಡಿದರೆ, ಔಟ್​​ ಎಂದು ಪರಿಗಣಿಸಲಾಗುತ್ತದೆ, ಜತೆಗೆ ಯಾರು ಹೆಚ್ಚು ಅಂಕ ಗಳಿಸುತ್ತಾರೆ ಅವರು ವಿಜಯಶಾಲಿ ಎಂದು ಘೋಷಣೆಯಾಗುತ್ತಾರೆ. ಆದರೆ ಪಾಕಿಸ್ತಾನದ ಸ್ಲ್ಯಾಪ್ ಕಬಡ್ಡಿಯಲ್ಲಿ ಒಬ್ಬರಿಗೊಬ್ಬರು ಹೊಡೆದುಕೊಳ್ಳುವುದು ಈ ಆಟದ ಪ್ರಮುಖ ಅಸ್ತ್ರ, ಅಂದರೆ ಒಬ್ಬ ಸ್ಪರ್ಧಿ ತನ್ನ ಪ್ರತಿಸ್ಪರ್ಧಿಯ ಎದೆಗೆ ಹೊಡೆಯುವುದು, ಒಂದು ವೇಳೆ ಈ ಆಟದಿಂದ ಹಿಂದೆ ಸರಿದರೆ ಅವರು ಔಟ್​​​ ಮತ್ತು ಯಾರು ನಿರಂತರವಾಗಿ ತನ್ನ ಪ್ರತಿಸ್ಪರ್ಧಿಗೆ ಹೊಡೆಯುತ್ತಾರೆ ಅವರು ವಿಜಯಶಾಲಿ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಪಬ್​​ಜಿ ಮೂಲಕ ನೋಯ್ಡಾ ವ್ಯಕ್ತಿ ಜತೆ ಸ್ನೇಹ; ನಾಲ್ವರು ಮಕ್ಕಳೊಂದಿಗೆ ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕಿಸ್ತಾನದ ಮಹಿಳೆ

ಈ ಪಂದ್ಯಕ್ಕೆ ಬೆಟ್ಟಿಂಗ್​​ ಕಟ್ಟುವ ಮೂಲಕ ಆಟಗಾರರು ಹಣ ಪಡೆಯುತ್ತಾರೆ. ಇದಕ್ಕೆ ಬಹುಮಾನ ಕೂಡ ನೀಡಲಾಗುತ್ತದೆ. ಇದೀಗ ಈ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರುದ್ಧ ಉಂಟಾಗಿದೆ.

ಮತ್ತಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ