AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಭಾರತದ ಕಬಡ್ಡಿಗೆ ಪ್ರತಿಸ್ಪರ್ಧಿಯಾಗಿ ನಿಂತ ಪಾಕಿಸ್ತಾನದ ”ತಪ್ಪಡ್ ಕಬಡ್ಡಿ”

ಕಬಡ್ಡಿಯನ್ನು ಪಾಕಿಸ್ತಾನದಲ್ಲಿ ಭಾರತಕ್ಕಿಂತ ವಿಭಿನ್ನವಾಗಿದೆ ಆಡುತ್ತಾರೆ. ಇದೀಗ ಈ ಆಟದ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದೆ, ಇಲ್ಲಿದೆ ನೋಡಿ.

Video: ಭಾರತದ ಕಬಡ್ಡಿಗೆ ಪ್ರತಿಸ್ಪರ್ಧಿಯಾಗಿ ನಿಂತ ಪಾಕಿಸ್ತಾನದ ''ತಪ್ಪಡ್ ಕಬಡ್ಡಿ''
ವೈರಲ್​​ ವೀಡಿಯೊ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 05, 2023 | 3:18 PM

ಇಸ್ಲಾಮಾಬಾದ್: ಕಬಡ್ಡಿ ಭಾರತದ ಪ್ರಮುಖ ಆಟಗಳಲ್ಲಿ ಒಂದು, ಇದನ್ನು ಸಂಪ್ರದಾಯಕ ಆಟ ಎಂದು ಕರೆಯುತ್ತಾರೆ. ಇದಕ್ಕಾಗಿ ಒಂದು ಅಸೋಸಿಯೇಷನ್ ಕೂಡ ಇದೆ. ಕಬಡ್ಡಿ ಅಂತರಾಷ್ಟ್ರೀಯ ಆಟಗಳಲ್ಲಿ ಒಂದಾಗಿದೆ. ಈ ಕಬಡ್ಡಿಯನ್ನು ಪಾಕಿಸ್ತಾನದಲ್ಲಿ ಭಾರತಕ್ಕಿಂತ ವಿಭಿನ್ನವಾಗಿದೆ ಆಡುತ್ತಾರೆ. ಇದೀಗ ಈ ಆಟದ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದೆ, ಇಂತಹ ಆಟ ಆಡಿದ್ದರೆ ಸಾವು ಖಂಡಿತ ಎಂದು ಅನೇಕ ಕಮೆಂಟ್​​ ಕೂಡ ಮಾಡಿದ್ದಾರೆ.

ಭಾರತದ ಕಬಡ್ಡಿ ಆಟ ಪಾಕಿಸ್ತಾನದಲ್ಲಿ ಮಾರ್ಪಡುಗೊಂಡು ‘ತಪ್ಪಡ್’ ಅಥವಾ ಸ್ಲ್ಯಾಪ್ ಕಬಡ್ಡಿ ಎಂದು ಕರೆಯಲಾಗುತ್ತದೆ. ಕಬಡ್ಡಿಯಲ್ಲಿ ಏಳು ಆಟಗಾರರು ಇರುತ್ತಾರೆ. ಆದರೆ ಇದರಲ್ಲಿ ಇಬ್ಬರು ಸ್ಪರ್ಧಿಗಳು ಇರುತ್ತಾರೆ. ಭಾರತೀಯ ಕಬ್ಬಡಿಯಲ್ಲಿರುವ ಹಾಗೆ ಇಲ್ಲಿ ಎರಡು ಟೀಮ್​​ ಇರುತ್ತಾದೆ. ಕಬ್ಬಡಿಯಲ್ಲಿ ಒಬ್ಬರನ್ನು ಮುಟ್ಟಿದರ ಅಥವಾ ಟಚ್​​ ಮಾಡಿದರೆ, ಔಟ್​​ ಎಂದು ಪರಿಗಣಿಸಲಾಗುತ್ತದೆ, ಜತೆಗೆ ಯಾರು ಹೆಚ್ಚು ಅಂಕ ಗಳಿಸುತ್ತಾರೆ ಅವರು ವಿಜಯಶಾಲಿ ಎಂದು ಘೋಷಣೆಯಾಗುತ್ತಾರೆ. ಆದರೆ ಪಾಕಿಸ್ತಾನದ ಸ್ಲ್ಯಾಪ್ ಕಬಡ್ಡಿಯಲ್ಲಿ ಒಬ್ಬರಿಗೊಬ್ಬರು ಹೊಡೆದುಕೊಳ್ಳುವುದು ಈ ಆಟದ ಪ್ರಮುಖ ಅಸ್ತ್ರ, ಅಂದರೆ ಒಬ್ಬ ಸ್ಪರ್ಧಿ ತನ್ನ ಪ್ರತಿಸ್ಪರ್ಧಿಯ ಎದೆಗೆ ಹೊಡೆಯುವುದು, ಒಂದು ವೇಳೆ ಈ ಆಟದಿಂದ ಹಿಂದೆ ಸರಿದರೆ ಅವರು ಔಟ್​​​ ಮತ್ತು ಯಾರು ನಿರಂತರವಾಗಿ ತನ್ನ ಪ್ರತಿಸ್ಪರ್ಧಿಗೆ ಹೊಡೆಯುತ್ತಾರೆ ಅವರು ವಿಜಯಶಾಲಿ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಪಬ್​​ಜಿ ಮೂಲಕ ನೋಯ್ಡಾ ವ್ಯಕ್ತಿ ಜತೆ ಸ್ನೇಹ; ನಾಲ್ವರು ಮಕ್ಕಳೊಂದಿಗೆ ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕಿಸ್ತಾನದ ಮಹಿಳೆ

ಈ ಪಂದ್ಯಕ್ಕೆ ಬೆಟ್ಟಿಂಗ್​​ ಕಟ್ಟುವ ಮೂಲಕ ಆಟಗಾರರು ಹಣ ಪಡೆಯುತ್ತಾರೆ. ಇದಕ್ಕೆ ಬಹುಮಾನ ಕೂಡ ನೀಡಲಾಗುತ್ತದೆ. ಇದೀಗ ಈ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರುದ್ಧ ಉಂಟಾಗಿದೆ.

ಮತ್ತಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು