AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಭಾರತದ ಕಬಡ್ಡಿಗೆ ಪ್ರತಿಸ್ಪರ್ಧಿಯಾಗಿ ನಿಂತ ಪಾಕಿಸ್ತಾನದ ”ತಪ್ಪಡ್ ಕಬಡ್ಡಿ”

ಕಬಡ್ಡಿಯನ್ನು ಪಾಕಿಸ್ತಾನದಲ್ಲಿ ಭಾರತಕ್ಕಿಂತ ವಿಭಿನ್ನವಾಗಿದೆ ಆಡುತ್ತಾರೆ. ಇದೀಗ ಈ ಆಟದ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದೆ, ಇಲ್ಲಿದೆ ನೋಡಿ.

Video: ಭಾರತದ ಕಬಡ್ಡಿಗೆ ಪ್ರತಿಸ್ಪರ್ಧಿಯಾಗಿ ನಿಂತ ಪಾಕಿಸ್ತಾನದ ''ತಪ್ಪಡ್ ಕಬಡ್ಡಿ''
ವೈರಲ್​​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on: Jul 05, 2023 | 3:18 PM

Share

ಇಸ್ಲಾಮಾಬಾದ್: ಕಬಡ್ಡಿ ಭಾರತದ ಪ್ರಮುಖ ಆಟಗಳಲ್ಲಿ ಒಂದು, ಇದನ್ನು ಸಂಪ್ರದಾಯಕ ಆಟ ಎಂದು ಕರೆಯುತ್ತಾರೆ. ಇದಕ್ಕಾಗಿ ಒಂದು ಅಸೋಸಿಯೇಷನ್ ಕೂಡ ಇದೆ. ಕಬಡ್ಡಿ ಅಂತರಾಷ್ಟ್ರೀಯ ಆಟಗಳಲ್ಲಿ ಒಂದಾಗಿದೆ. ಈ ಕಬಡ್ಡಿಯನ್ನು ಪಾಕಿಸ್ತಾನದಲ್ಲಿ ಭಾರತಕ್ಕಿಂತ ವಿಭಿನ್ನವಾಗಿದೆ ಆಡುತ್ತಾರೆ. ಇದೀಗ ಈ ಆಟದ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದೆ, ಇಂತಹ ಆಟ ಆಡಿದ್ದರೆ ಸಾವು ಖಂಡಿತ ಎಂದು ಅನೇಕ ಕಮೆಂಟ್​​ ಕೂಡ ಮಾಡಿದ್ದಾರೆ.

ಭಾರತದ ಕಬಡ್ಡಿ ಆಟ ಪಾಕಿಸ್ತಾನದಲ್ಲಿ ಮಾರ್ಪಡುಗೊಂಡು ‘ತಪ್ಪಡ್’ ಅಥವಾ ಸ್ಲ್ಯಾಪ್ ಕಬಡ್ಡಿ ಎಂದು ಕರೆಯಲಾಗುತ್ತದೆ. ಕಬಡ್ಡಿಯಲ್ಲಿ ಏಳು ಆಟಗಾರರು ಇರುತ್ತಾರೆ. ಆದರೆ ಇದರಲ್ಲಿ ಇಬ್ಬರು ಸ್ಪರ್ಧಿಗಳು ಇರುತ್ತಾರೆ. ಭಾರತೀಯ ಕಬ್ಬಡಿಯಲ್ಲಿರುವ ಹಾಗೆ ಇಲ್ಲಿ ಎರಡು ಟೀಮ್​​ ಇರುತ್ತಾದೆ. ಕಬ್ಬಡಿಯಲ್ಲಿ ಒಬ್ಬರನ್ನು ಮುಟ್ಟಿದರ ಅಥವಾ ಟಚ್​​ ಮಾಡಿದರೆ, ಔಟ್​​ ಎಂದು ಪರಿಗಣಿಸಲಾಗುತ್ತದೆ, ಜತೆಗೆ ಯಾರು ಹೆಚ್ಚು ಅಂಕ ಗಳಿಸುತ್ತಾರೆ ಅವರು ವಿಜಯಶಾಲಿ ಎಂದು ಘೋಷಣೆಯಾಗುತ್ತಾರೆ. ಆದರೆ ಪಾಕಿಸ್ತಾನದ ಸ್ಲ್ಯಾಪ್ ಕಬಡ್ಡಿಯಲ್ಲಿ ಒಬ್ಬರಿಗೊಬ್ಬರು ಹೊಡೆದುಕೊಳ್ಳುವುದು ಈ ಆಟದ ಪ್ರಮುಖ ಅಸ್ತ್ರ, ಅಂದರೆ ಒಬ್ಬ ಸ್ಪರ್ಧಿ ತನ್ನ ಪ್ರತಿಸ್ಪರ್ಧಿಯ ಎದೆಗೆ ಹೊಡೆಯುವುದು, ಒಂದು ವೇಳೆ ಈ ಆಟದಿಂದ ಹಿಂದೆ ಸರಿದರೆ ಅವರು ಔಟ್​​​ ಮತ್ತು ಯಾರು ನಿರಂತರವಾಗಿ ತನ್ನ ಪ್ರತಿಸ್ಪರ್ಧಿಗೆ ಹೊಡೆಯುತ್ತಾರೆ ಅವರು ವಿಜಯಶಾಲಿ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಪಬ್​​ಜಿ ಮೂಲಕ ನೋಯ್ಡಾ ವ್ಯಕ್ತಿ ಜತೆ ಸ್ನೇಹ; ನಾಲ್ವರು ಮಕ್ಕಳೊಂದಿಗೆ ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕಿಸ್ತಾನದ ಮಹಿಳೆ

ಈ ಪಂದ್ಯಕ್ಕೆ ಬೆಟ್ಟಿಂಗ್​​ ಕಟ್ಟುವ ಮೂಲಕ ಆಟಗಾರರು ಹಣ ಪಡೆಯುತ್ತಾರೆ. ಇದಕ್ಕೆ ಬಹುಮಾನ ಕೂಡ ನೀಡಲಾಗುತ್ತದೆ. ಇದೀಗ ಈ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರುದ್ಧ ಉಂಟಾಗಿದೆ.

ಮತ್ತಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ