AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಭಾರತದ ಕಬಡ್ಡಿಗೆ ಪ್ರತಿಸ್ಪರ್ಧಿಯಾಗಿ ನಿಂತ ಪಾಕಿಸ್ತಾನದ ”ತಪ್ಪಡ್ ಕಬಡ್ಡಿ”

ಕಬಡ್ಡಿಯನ್ನು ಪಾಕಿಸ್ತಾನದಲ್ಲಿ ಭಾರತಕ್ಕಿಂತ ವಿಭಿನ್ನವಾಗಿದೆ ಆಡುತ್ತಾರೆ. ಇದೀಗ ಈ ಆಟದ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದೆ, ಇಲ್ಲಿದೆ ನೋಡಿ.

Video: ಭಾರತದ ಕಬಡ್ಡಿಗೆ ಪ್ರತಿಸ್ಪರ್ಧಿಯಾಗಿ ನಿಂತ ಪಾಕಿಸ್ತಾನದ ''ತಪ್ಪಡ್ ಕಬಡ್ಡಿ''
ವೈರಲ್​​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on: Jul 05, 2023 | 3:18 PM

Share

ಇಸ್ಲಾಮಾಬಾದ್: ಕಬಡ್ಡಿ ಭಾರತದ ಪ್ರಮುಖ ಆಟಗಳಲ್ಲಿ ಒಂದು, ಇದನ್ನು ಸಂಪ್ರದಾಯಕ ಆಟ ಎಂದು ಕರೆಯುತ್ತಾರೆ. ಇದಕ್ಕಾಗಿ ಒಂದು ಅಸೋಸಿಯೇಷನ್ ಕೂಡ ಇದೆ. ಕಬಡ್ಡಿ ಅಂತರಾಷ್ಟ್ರೀಯ ಆಟಗಳಲ್ಲಿ ಒಂದಾಗಿದೆ. ಈ ಕಬಡ್ಡಿಯನ್ನು ಪಾಕಿಸ್ತಾನದಲ್ಲಿ ಭಾರತಕ್ಕಿಂತ ವಿಭಿನ್ನವಾಗಿದೆ ಆಡುತ್ತಾರೆ. ಇದೀಗ ಈ ಆಟದ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದೆ, ಇಂತಹ ಆಟ ಆಡಿದ್ದರೆ ಸಾವು ಖಂಡಿತ ಎಂದು ಅನೇಕ ಕಮೆಂಟ್​​ ಕೂಡ ಮಾಡಿದ್ದಾರೆ.

ಭಾರತದ ಕಬಡ್ಡಿ ಆಟ ಪಾಕಿಸ್ತಾನದಲ್ಲಿ ಮಾರ್ಪಡುಗೊಂಡು ‘ತಪ್ಪಡ್’ ಅಥವಾ ಸ್ಲ್ಯಾಪ್ ಕಬಡ್ಡಿ ಎಂದು ಕರೆಯಲಾಗುತ್ತದೆ. ಕಬಡ್ಡಿಯಲ್ಲಿ ಏಳು ಆಟಗಾರರು ಇರುತ್ತಾರೆ. ಆದರೆ ಇದರಲ್ಲಿ ಇಬ್ಬರು ಸ್ಪರ್ಧಿಗಳು ಇರುತ್ತಾರೆ. ಭಾರತೀಯ ಕಬ್ಬಡಿಯಲ್ಲಿರುವ ಹಾಗೆ ಇಲ್ಲಿ ಎರಡು ಟೀಮ್​​ ಇರುತ್ತಾದೆ. ಕಬ್ಬಡಿಯಲ್ಲಿ ಒಬ್ಬರನ್ನು ಮುಟ್ಟಿದರ ಅಥವಾ ಟಚ್​​ ಮಾಡಿದರೆ, ಔಟ್​​ ಎಂದು ಪರಿಗಣಿಸಲಾಗುತ್ತದೆ, ಜತೆಗೆ ಯಾರು ಹೆಚ್ಚು ಅಂಕ ಗಳಿಸುತ್ತಾರೆ ಅವರು ವಿಜಯಶಾಲಿ ಎಂದು ಘೋಷಣೆಯಾಗುತ್ತಾರೆ. ಆದರೆ ಪಾಕಿಸ್ತಾನದ ಸ್ಲ್ಯಾಪ್ ಕಬಡ್ಡಿಯಲ್ಲಿ ಒಬ್ಬರಿಗೊಬ್ಬರು ಹೊಡೆದುಕೊಳ್ಳುವುದು ಈ ಆಟದ ಪ್ರಮುಖ ಅಸ್ತ್ರ, ಅಂದರೆ ಒಬ್ಬ ಸ್ಪರ್ಧಿ ತನ್ನ ಪ್ರತಿಸ್ಪರ್ಧಿಯ ಎದೆಗೆ ಹೊಡೆಯುವುದು, ಒಂದು ವೇಳೆ ಈ ಆಟದಿಂದ ಹಿಂದೆ ಸರಿದರೆ ಅವರು ಔಟ್​​​ ಮತ್ತು ಯಾರು ನಿರಂತರವಾಗಿ ತನ್ನ ಪ್ರತಿಸ್ಪರ್ಧಿಗೆ ಹೊಡೆಯುತ್ತಾರೆ ಅವರು ವಿಜಯಶಾಲಿ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಪಬ್​​ಜಿ ಮೂಲಕ ನೋಯ್ಡಾ ವ್ಯಕ್ತಿ ಜತೆ ಸ್ನೇಹ; ನಾಲ್ವರು ಮಕ್ಕಳೊಂದಿಗೆ ಭಾರತಕ್ಕೆ ಬಂದು ಸಿಕ್ಕಿಬಿದ್ದ ಪಾಕಿಸ್ತಾನದ ಮಹಿಳೆ

ಈ ಪಂದ್ಯಕ್ಕೆ ಬೆಟ್ಟಿಂಗ್​​ ಕಟ್ಟುವ ಮೂಲಕ ಆಟಗಾರರು ಹಣ ಪಡೆಯುತ್ತಾರೆ. ಇದಕ್ಕೆ ಬಹುಮಾನ ಕೂಡ ನೀಡಲಾಗುತ್ತದೆ. ಇದೀಗ ಈ ವೀಡಿಯೊ ಎಲ್ಲ ಕಡೆ ವೈರಲ್​​ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರುದ್ಧ ಉಂಟಾಗಿದೆ.

ಮತ್ತಷ್ಟು ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ