AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಅಮೆರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪತಿಗೆ ಮುತ್ತಿಟ್ಟ ಅಧ್ಯಕ್ಷ ಜೋ ಬೈಡನ್ ಪತ್ನಿ

ಅಮೆರಿಕಾದ ಅಧ್ಯಕ್ಷ ಬಿಡೆನ್ ಅವರ ಪತ್ನಿ ಹಾಗೂ ಯುಎಸ್ ಪ್ರಥಮ ಮಹಿಳೆ ಜಿಲ್ ಬಿಡೆನ್ ಮಂಗಳವಾರ ಕ್ಯಾಪಿಟಲ್ ಹಿಲ್‌ನಲ್ಲಿ ಸ್ಟೇಟ್ ಆಫ್ ಯೂನಿಯನ್ ಸಭೆಗೂ ಮುನ್ನ ಅಮೆರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಪತಿ ಡೌಗ್ ಎಂಹಾಫ್ ಅವರ ತುಟಿಗೆ ಮುತ್ತಿಟ್ಟಿದ್ದಾರೆ.

Video Viral: ಅಮೆರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪತಿಗೆ ಮುತ್ತಿಟ್ಟ ಅಧ್ಯಕ್ಷ ಜೋ ಬೈಡನ್ ಪತ್ನಿ
ಜಿಲ್ ಬಿಡೆನ್ ಮತ್ತು ಡೌಗ್ ಎಂಹಾಫ್
ಅಕ್ಷಯ್​ ಪಲ್ಲಮಜಲು​​
|

Updated on:Feb 08, 2023 | 11:54 AM

Share

ವಾಷಿಂಗ್ಟನ್: ಅಮೆರಿಕಾದ ಅಧ್ಯಕ್ಷ ಜೋ ಬೈಡನ್ (Joe Biden) ಅವರ ಪತ್ನಿ ಹಾಗೂ ಯುಎಸ್ ಪ್ರಥಮ ಮಹಿಳೆ ಜಿಲ್ ಬೈಡನ್ (Jill biden) ಮಂಗಳವಾರ ಕ್ಯಾಪಿಟಲ್ ಹಿಲ್‌ನಲ್ಲಿ ಸ್ಟೇಟ್ ಆಫ್ ಯೂನಿಯನ್ ಸಭೆಗೂ ಮುನ್ನ ಅಮೆರಿಕಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ( Kamala Harris) ಅವರ ಪತಿ ಡೌಗ್ ಎಂಹಾಫ್ ಅವರ ತುಟಿಗೆ ಮುತ್ತಿಟ್ಟಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋ ವೈರಲ್ ಆಗಿದೆ. ಮಂಗಳವಾರ ರಾತ್ರಿ ರಾಷ್ಟ್ರೀಯ ಕ್ಯಾಪಿಟಲ್‌ನಲ್ಲಿ, ಅಧ್ಯಕ್ಷ ಬಿಡೆನ್ ತಮ್ಮ ಎರಡನೇ ಸ್ಟೇಟ್ ಆಫ್ ಯೂನಿಯನ್ ಭಾಷಣ ಮಾಡಿದ್ದಾರೆ. ಇದಾದ ನಂತರ ಅಧ್ಯಕ್ಷ ಬಿಡೆನ್ ಪತ್ನಿ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಪತಿ ಇಬ್ಬರೂ ಕಿಸ್ ಮಾಡಿರುವ ಬಗ್ಗೆ ಟ್ವಿಟ್ಟರ್​ನಲ್ಲಿ ಹಂಚಿಕೊಂಡಿದ್ದಾರೆ, ಇದೀಗ ಈ ವಿಡಿಯೊ ವೈಲ್ ಆಗಿದೆ. ಜಿಲ್ ಬಿಡೆನ್ ಕಮಲಾ ಹ್ಯಾರಿಸ್ ಅವರ ಪತಿಗೆ ತುಟಿಗಳಿಗೆ ಮುತ್ತಿಟ್ಟಿದ್ದಾರೆ.

ಈ ಬಗ್ಗೆ ಟ್ವಿಟರ್​​ನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು ಟ್ವಿಟರ್ ಬಳಕೆದಾರರೂ ಅವರು ಬರುವುದನ್ನು ನೋಡಲಿಲ್ಲ” ಮತ್ತು “ಜಿಲ್ ಬಿಡೆನ್ ಕಮಲಾ ಅವರ ಪತಿಗೆ ಲಿಪ್ಸ್‌ನಲ್ಲಿ ಮುತ್ತಿಟ್ಟಿದ್ದೀರಾ?! ಎಂದು ಪ್ರಶ್ನೆ ಮಾಡಿದ್ದಾರೆ. ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನ ಹಿಡಿತವನ್ನು ರಿಪಬ್ಲಿಕನ್ನರು ವಶಪಡಿಸಿಕೊಂಡ ನಂತರ, ವಿಭಜಿತ ಕಾಂಗ್ರೆಸ್‌ನ ಮುಂದೆ ಬಿಡೆನ್ ತನ್ನ ಮೊದಲ ಮಹತ್ವದ ಭಾಷಣವನ್ನು ಮಾಡಿದ್ದಾರೆ.

ಇದನ್ನೂ ಓದಿ:Joe Biden: ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮನೆ ಮೇಲೆ ಎಫ್​ಬಿಐ ದಾಳಿ; ಮಹತ್ವದ ದಾಖಲೆಗಳು ವಶ

ಜೋ ಬಿಡೆನ್ ಮಂಗಳವಾರ (ಸ್ಥಳೀಯ ಸಮಯ) ತಮ್ಮ ಸ್ಟೇಟ್ ಆಫ್ ಯೂನಿಯನ್ ಭಾಷಣದಲ್ಲಿ ಕೋವಿಡ್ -19 ಮತ್ತು ರಷ್ಯಾ ಮತ್ತು ಉಕ್ರೇನ್ ಯುದ್ಧ ಬಗ್ಗೆ ಮಾತನಾಡಿದ್ದಾರೆ ಹೊಸದಾಗಿ ಚುನಾಯಿತವಾದ ಹೌಸ್ ಸ್ಪೀಕರ್ ಕೆವಿನ್ ಮೆಕಾರ್ಥಿಯನ್ನು ಅಭಿನಂದಿಸುವ ಮೂಲಕ ಬಿಡೆನ್  ಟೀಕೆ ಮಾಡಿದ್ದಾರೆ.

Published On - 11:52 am, Wed, 8 February 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು