AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಹೆದ್ದಾರಿಯಲ್ಲಿ ಟ್ರಕ್​ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಸ್ಫೋಟ; ವೈರಲ್ ವಿಡಿಯೋ ಇಲ್ಲಿದೆ

ಕಾರು ನಿಯಂತ್ರಣ ತಪ್ಪಿ, ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಆಗ ಟ್ರಕ್ ಚಾಲಕನು ಹೆದ್ದಾರಿಯ ಸೈಡ್‌ವಾಲ್‌ಗೆ ಡಿಕ್ಕಿ ಹೊಡೆದಿದ್ದಾನೆ. ಇದಾದ ಬಳಿಕ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಅಮೆರಿಕದ ಹೆದ್ದಾರಿಯಲ್ಲಿ ಟ್ರಕ್​ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಸ್ಫೋಟ; ವೈರಲ್ ವಿಡಿಯೋ ಇಲ್ಲಿದೆ
ಅಪಘಾತ
TV9 Web
| Edited By: |

Updated on: Apr 14, 2022 | 2:00 PM

Share

ಕ್ಯಾಲಿಫೋರ್ನಿಯಾ: ಅಮೆರಿಕಾದ ಬ್ಲೇನ್ ಬಳಿಯ ಹೆದ್ದಾರಿಯೊಂದರಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಭಾರೀ ಬೆಂಕಿ (Fire Accident) ಕಾಣಿಸಿಕೊಂಡಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ಬಿಳಿ ಬಣ್ಣದ ಕಾರು ನಿಯಂತ್ರಣ ಕಳೆದುಕೊಂಡು ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಟ್ರಕ್‌ನ ಎದುರು ಉರುಳಿಬಿದ್ದಿದೆ. ಇದರಿಂದ ಟ್ರಕ್​ನ ಚಾಲಕನ ನಿಯಂತ್ರಣ ತಪ್ಪಿ, ಟ್ರಕ್ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಈ ದೃಶ್ಯದ ವಿಡಿಯೋ ವೈರಲ್ ಆಗಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಾರು ರಾಂಪ್‌ನಿಂದ ಹೆದ್ದಾರಿಯತ್ತ ಸಾಗಿ, ಟ್ರಕ್​ಗೆ ಡಿಕ್ಕಿ ಹೊಡೆದಿರುವುದನ್ನು ನೋಡಬಹುದು. ಕಾರು ನಿಯಂತ್ರಣ ತಪ್ಪಿ, ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಆಗ ಟ್ರಕ್ ಚಾಲಕನು ಹೆದ್ದಾರಿಯ ಸೈಡ್‌ವಾಲ್‌ಗೆ ಡಿಕ್ಕಿ ಹೊಡೆದಿದ್ದಾನೆ. ಇದಾದ ಬಳಿಕ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಈ ಘಟನೆಯು ಏಪ್ರಿಲ್ 11ರಂದು ಮಧ್ಯಾಹ್ನ 2.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಸುಮಾರು 2 ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತವಾಯಿತು. ಈ ಸಮಯದಲ್ಲಿ ಬೆಂಕಿ ಹೊತ್ತಿಕೊಂಡು ಕರಕಲಾಗಿದ್ದ ಅವಶೇಷಗಳನ್ನು ತೆರವುಗೊಳಿಸಲಾಯಿತು.

ಅಮೆರಿಕದ ದೂರದರ್ಶನ ಮತ್ತು ರೇಡಿಯೋ ಬ್ರಾಡ್‌ಕಾಸ್ಟಿಂಗ್ ಕಂಪನಿಯಾದ KSTPಯಲ್ಲಿನ ವರದಿಯೊಂದು ಟ್ರಕ್ ಚಾಲಕನ ಹೆಸರು ಮಿಚೆಲ್ ಮೂರ್ ಎಂದು ಹೇಳಿದೆ. ಕಾರು ಚಾಲಕನು ಮದ್ಯದ ಅಮಲಿನಲ್ಲಿದ್ದನೆಂದು ಶಂಕಿಸಲಾಗಿದೆ. ಈ ಅಪಘಾತದಲ್ಲಿ ಇಬ್ಬರು ಚಾಲಕರ ಪಾತ್ರವೂ ಇದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಬ್ಬರ ಗಾಯಗಳಿಗೆ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: Shocking Video: ಪುಣೆ- ಅಹಮದಾಬಾದ್ ಹೆದ್ದಾರಿಯಲ್ಲಿ ಕಾರು- ಬಸ್​ ನಡುವೆ ಭೀಕರ ಅಪಘಾತ; ಓರ್ವ ಸಾವು, 25 ಜನರ ಸ್ಥಿತಿ ಗಂಭೀರ

ಬೈಕ್​​ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಮಂಗಳೂರಿನ ಹಂಪನಕಟ್ಟೆ ವೃತ್ತದ ಬಳಿ ಬಸ್ ಬೆಂಕಿಗಾಹುತಿ

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!