AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೇತುವೆಯ ಮೇಲಿದ್ದ ಎಸ್​ಯುವಿ ಕಾರಿನ ಮೇಲೆ ಅಪ್ಪಳಿಸಿದ ವಿಮಾನ; ಪ್ರಯಾಣಿಕರಿಗೆ ಗಾಯ

ಸಣ್ಣ ವಿಮಾನವೊಂದು ಪತನವಾಗಿ ಸೇತುವೆಯ ಮೇಲಿದ್ದ ಎಸ್​ಯುವಿ ಮೇಲೆ ಅಪ್ಪಳಿಸಿ, ಸ್ಫೋಟಗೊಂಡಿರುವ ಘಟನೆ ಮಿಯಾಮಿ ಬಳಿ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.

Viral Video: ಸೇತುವೆಯ ಮೇಲಿದ್ದ ಎಸ್​ಯುವಿ ಕಾರಿನ ಮೇಲೆ ಅಪ್ಪಳಿಸಿದ ವಿಮಾನ; ಪ್ರಯಾಣಿಕರಿಗೆ ಗಾಯ
ವಿಮಾನಕ್ಕೆ ಬೆಂಕಿ ಹೊತ್ತಿಕೊಂಡ ದೃಶ್ಯ
TV9 Web
| Edited By: |

Updated on: May 16, 2022 | 2:08 PM

Share

ನವದೆಲಿ: ಮಿಯಾಮಿ ಬಳಿಯ ಸೇತುವೆಯೊಂದರ ಮೇಲೆ ಮೇ 14ರಂದು ಅಪಘಾತಕ್ಕೀಡಾದ ಸಣ್ಣ ವಿಮಾನವು ಎಸ್‌ಯುವಿ (SUV)  ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೆಂಕಿ (Fire Accident) ಹೊತ್ತಿಕೊಂಡಿದೆ. ಈ ಘಟನೆಯ ವಿಡಿಯೋ ಭಾರೀ ವೈರಲ್ (Viral Video) ಆಗಿದೆ. ಎಸ್​ಯುವಿ ವಾಹನದ ಮೇಲೆ ಅಪ್ಪಳಿಸಿದ ವಿಮಾನದಲ್ಲಿ 3 ಮಂದಿ ಇದ್ದರು ಹಾಗೇ ಎಸ್​ಯುವಿ ಕಾರಿನಲ್ಲಿ ಕೂಡ ಮೂವರು ಪ್ರಯಾಣಿಕರಿದ್ದರು ಎಂದು ಫೆಡರಲ್ ಏವಿಯೇಷನ್ ​​​​ಅಡ್ಮಿನಿಸ್ಟ್ರೇಷನ್ ವರದಿ ಮಾಡಿದೆ. ಸಿಂಗಲ್-ಎಂಜಿನ್ ಸೆಸ್ನಾ 172 ಹಾಲಿವುಡ್-ಫೋರ್ಟ್ ಲಾಡರ್‌ಡೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೀ ವೆಸ್ಟ್‌ಗೆ ಹೊರಟಿತ್ತು. ತಕ್ಷಣ ಆ ವಿಮಾನ ಪತನವಾಯಿತು ಎಂದು FAA ಹೇಳಿಕೆಯಲ್ಲಿ ತಿಳಿಸಿದೆ.

ಮಿಯಾಮಿ-ಡೇಡ್ ಫೈರ್ ರೆಸ್ಕ್ಯೂ ಪ್ರಕಾರ, ವಿಮಾನದಲ್ಲಿದ್ದ ಇಬ್ಬರನ್ನು ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು ಮತ್ತು ಮೂವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. 6ನೇ ರೋಗಿಯ ಬಗ್ಗೆ ಮಿಯಾಮಿ-ಡೇಡ್ ಪೊಲೀಸರು ಮಾಹಿತಿ ನೀಡಲಿದ್ದಾರೆ ಎಂದು ಇಲಾಖೆ ಹೇಳಿದೆ. ಸಾಮಾಜಿಕ ಮಾಧ್ಯಮದಲ್ಲಿ ಡ್ರೋನ್ ವಿಡಿಯೋವು ಹಾಲೋವರ್ ಇನ್ಲೆಟ್ ಸೇತುವೆಯ ಮೇಲೆ ಎಸ್‌ಯುವಿ ವಾಹನದ ಮೇಲೆ ವಿಮಾನವು ಕುಸಿದಿದೆ.

ವಿಮಾನವು ಸ್ಫೋಟವಾಗಿ ಜ್ವಾಲೆಯಲ್ಲಿ ಮುಳುಗುವ ಮೊದಲು ಒಬ್ಬ ವ್ಯಕ್ತಿ ವಿಮಾನದಿಂದ ಸ್ಕ್ರಾಂಬ್ಲಿಂಗ್ ಮಾಡುವುದನ್ನು ಮತ್ತು ಇತರರು ರಸ್ತೆಯ ಬದಿಗೆ ಓಡಿಬಂದು ಸಹಾಯ ಮಾಡುವುದನ್ನು ಕಾಣಬಹುದು.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ