AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೇತುವೆಯ ಮೇಲಿದ್ದ ಎಸ್​ಯುವಿ ಕಾರಿನ ಮೇಲೆ ಅಪ್ಪಳಿಸಿದ ವಿಮಾನ; ಪ್ರಯಾಣಿಕರಿಗೆ ಗಾಯ

ಸಣ್ಣ ವಿಮಾನವೊಂದು ಪತನವಾಗಿ ಸೇತುವೆಯ ಮೇಲಿದ್ದ ಎಸ್​ಯುವಿ ಮೇಲೆ ಅಪ್ಪಳಿಸಿ, ಸ್ಫೋಟಗೊಂಡಿರುವ ಘಟನೆ ಮಿಯಾಮಿ ಬಳಿ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.

Viral Video: ಸೇತುವೆಯ ಮೇಲಿದ್ದ ಎಸ್​ಯುವಿ ಕಾರಿನ ಮೇಲೆ ಅಪ್ಪಳಿಸಿದ ವಿಮಾನ; ಪ್ರಯಾಣಿಕರಿಗೆ ಗಾಯ
ವಿಮಾನಕ್ಕೆ ಬೆಂಕಿ ಹೊತ್ತಿಕೊಂಡ ದೃಶ್ಯ
TV9 Web
| Edited By: |

Updated on: May 16, 2022 | 2:08 PM

Share

ನವದೆಲಿ: ಮಿಯಾಮಿ ಬಳಿಯ ಸೇತುವೆಯೊಂದರ ಮೇಲೆ ಮೇ 14ರಂದು ಅಪಘಾತಕ್ಕೀಡಾದ ಸಣ್ಣ ವಿಮಾನವು ಎಸ್‌ಯುವಿ (SUV)  ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೆಂಕಿ (Fire Accident) ಹೊತ್ತಿಕೊಂಡಿದೆ. ಈ ಘಟನೆಯ ವಿಡಿಯೋ ಭಾರೀ ವೈರಲ್ (Viral Video) ಆಗಿದೆ. ಎಸ್​ಯುವಿ ವಾಹನದ ಮೇಲೆ ಅಪ್ಪಳಿಸಿದ ವಿಮಾನದಲ್ಲಿ 3 ಮಂದಿ ಇದ್ದರು ಹಾಗೇ ಎಸ್​ಯುವಿ ಕಾರಿನಲ್ಲಿ ಕೂಡ ಮೂವರು ಪ್ರಯಾಣಿಕರಿದ್ದರು ಎಂದು ಫೆಡರಲ್ ಏವಿಯೇಷನ್ ​​​​ಅಡ್ಮಿನಿಸ್ಟ್ರೇಷನ್ ವರದಿ ಮಾಡಿದೆ. ಸಿಂಗಲ್-ಎಂಜಿನ್ ಸೆಸ್ನಾ 172 ಹಾಲಿವುಡ್-ಫೋರ್ಟ್ ಲಾಡರ್‌ಡೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೀ ವೆಸ್ಟ್‌ಗೆ ಹೊರಟಿತ್ತು. ತಕ್ಷಣ ಆ ವಿಮಾನ ಪತನವಾಯಿತು ಎಂದು FAA ಹೇಳಿಕೆಯಲ್ಲಿ ತಿಳಿಸಿದೆ.

ಮಿಯಾಮಿ-ಡೇಡ್ ಫೈರ್ ರೆಸ್ಕ್ಯೂ ಪ್ರಕಾರ, ವಿಮಾನದಲ್ಲಿದ್ದ ಇಬ್ಬರನ್ನು ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು ಮತ್ತು ಮೂವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. 6ನೇ ರೋಗಿಯ ಬಗ್ಗೆ ಮಿಯಾಮಿ-ಡೇಡ್ ಪೊಲೀಸರು ಮಾಹಿತಿ ನೀಡಲಿದ್ದಾರೆ ಎಂದು ಇಲಾಖೆ ಹೇಳಿದೆ. ಸಾಮಾಜಿಕ ಮಾಧ್ಯಮದಲ್ಲಿ ಡ್ರೋನ್ ವಿಡಿಯೋವು ಹಾಲೋವರ್ ಇನ್ಲೆಟ್ ಸೇತುವೆಯ ಮೇಲೆ ಎಸ್‌ಯುವಿ ವಾಹನದ ಮೇಲೆ ವಿಮಾನವು ಕುಸಿದಿದೆ.

ವಿಮಾನವು ಸ್ಫೋಟವಾಗಿ ಜ್ವಾಲೆಯಲ್ಲಿ ಮುಳುಗುವ ಮೊದಲು ಒಬ್ಬ ವ್ಯಕ್ತಿ ವಿಮಾನದಿಂದ ಸ್ಕ್ರಾಂಬ್ಲಿಂಗ್ ಮಾಡುವುದನ್ನು ಮತ್ತು ಇತರರು ರಸ್ತೆಯ ಬದಿಗೆ ಓಡಿಬಂದು ಸಹಾಯ ಮಾಡುವುದನ್ನು ಕಾಣಬಹುದು.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು