AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೇತುವೆಯ ಮೇಲಿದ್ದ ಎಸ್​ಯುವಿ ಕಾರಿನ ಮೇಲೆ ಅಪ್ಪಳಿಸಿದ ವಿಮಾನ; ಪ್ರಯಾಣಿಕರಿಗೆ ಗಾಯ

ಸಣ್ಣ ವಿಮಾನವೊಂದು ಪತನವಾಗಿ ಸೇತುವೆಯ ಮೇಲಿದ್ದ ಎಸ್​ಯುವಿ ಮೇಲೆ ಅಪ್ಪಳಿಸಿ, ಸ್ಫೋಟಗೊಂಡಿರುವ ಘಟನೆ ಮಿಯಾಮಿ ಬಳಿ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.

Viral Video: ಸೇತುವೆಯ ಮೇಲಿದ್ದ ಎಸ್​ಯುವಿ ಕಾರಿನ ಮೇಲೆ ಅಪ್ಪಳಿಸಿದ ವಿಮಾನ; ಪ್ರಯಾಣಿಕರಿಗೆ ಗಾಯ
ವಿಮಾನಕ್ಕೆ ಬೆಂಕಿ ಹೊತ್ತಿಕೊಂಡ ದೃಶ್ಯ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 16, 2022 | 2:08 PM

ನವದೆಲಿ: ಮಿಯಾಮಿ ಬಳಿಯ ಸೇತುವೆಯೊಂದರ ಮೇಲೆ ಮೇ 14ರಂದು ಅಪಘಾತಕ್ಕೀಡಾದ ಸಣ್ಣ ವಿಮಾನವು ಎಸ್‌ಯುವಿ (SUV)  ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೆಂಕಿ (Fire Accident) ಹೊತ್ತಿಕೊಂಡಿದೆ. ಈ ಘಟನೆಯ ವಿಡಿಯೋ ಭಾರೀ ವೈರಲ್ (Viral Video) ಆಗಿದೆ. ಎಸ್​ಯುವಿ ವಾಹನದ ಮೇಲೆ ಅಪ್ಪಳಿಸಿದ ವಿಮಾನದಲ್ಲಿ 3 ಮಂದಿ ಇದ್ದರು ಹಾಗೇ ಎಸ್​ಯುವಿ ಕಾರಿನಲ್ಲಿ ಕೂಡ ಮೂವರು ಪ್ರಯಾಣಿಕರಿದ್ದರು ಎಂದು ಫೆಡರಲ್ ಏವಿಯೇಷನ್ ​​​​ಅಡ್ಮಿನಿಸ್ಟ್ರೇಷನ್ ವರದಿ ಮಾಡಿದೆ. ಸಿಂಗಲ್-ಎಂಜಿನ್ ಸೆಸ್ನಾ 172 ಹಾಲಿವುಡ್-ಫೋರ್ಟ್ ಲಾಡರ್‌ಡೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೀ ವೆಸ್ಟ್‌ಗೆ ಹೊರಟಿತ್ತು. ತಕ್ಷಣ ಆ ವಿಮಾನ ಪತನವಾಯಿತು ಎಂದು FAA ಹೇಳಿಕೆಯಲ್ಲಿ ತಿಳಿಸಿದೆ.

ಮಿಯಾಮಿ-ಡೇಡ್ ಫೈರ್ ರೆಸ್ಕ್ಯೂ ಪ್ರಕಾರ, ವಿಮಾನದಲ್ಲಿದ್ದ ಇಬ್ಬರನ್ನು ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು ಮತ್ತು ಮೂವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. 6ನೇ ರೋಗಿಯ ಬಗ್ಗೆ ಮಿಯಾಮಿ-ಡೇಡ್ ಪೊಲೀಸರು ಮಾಹಿತಿ ನೀಡಲಿದ್ದಾರೆ ಎಂದು ಇಲಾಖೆ ಹೇಳಿದೆ. ಸಾಮಾಜಿಕ ಮಾಧ್ಯಮದಲ್ಲಿ ಡ್ರೋನ್ ವಿಡಿಯೋವು ಹಾಲೋವರ್ ಇನ್ಲೆಟ್ ಸೇತುವೆಯ ಮೇಲೆ ಎಸ್‌ಯುವಿ ವಾಹನದ ಮೇಲೆ ವಿಮಾನವು ಕುಸಿದಿದೆ.

ವಿಮಾನವು ಸ್ಫೋಟವಾಗಿ ಜ್ವಾಲೆಯಲ್ಲಿ ಮುಳುಗುವ ಮೊದಲು ಒಬ್ಬ ವ್ಯಕ್ತಿ ವಿಮಾನದಿಂದ ಸ್ಕ್ರಾಂಬ್ಲಿಂಗ್ ಮಾಡುವುದನ್ನು ಮತ್ತು ಇತರರು ರಸ್ತೆಯ ಬದಿಗೆ ಓಡಿಬಂದು ಸಹಾಯ ಮಾಡುವುದನ್ನು ಕಾಣಬಹುದು.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​