AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vladimir Putin: 2 ತಿಂಗಳ ಹಿಂದೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹತ್ಯೆಗೆ ಯತ್ನ; ಉಕ್ರೇನ್ ಮಿಲಿಟರಿ ಅಧಿಕಾರಿ ಹೇಳಿದ್ದೇನು?

ಪುಟಿನ್ ಅವರನ್ನು ಹತ್ಯೆ ಮಾಡುವ ಯತ್ನ ಮಾಡಲಾಗಿತ್ತು. ಅದಕ್ಕಾಗಿಯೇ ಅವರ ಮೇಲೆ ದಾಳಿ ನಡೆಸಲಾಯಿತು ಎಂದು ಉಕ್ರೇನ್ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Vladimir Putin: 2 ತಿಂಗಳ ಹಿಂದೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹತ್ಯೆಗೆ ಯತ್ನ; ಉಕ್ರೇನ್ ಮಿಲಿಟರಿ ಅಧಿಕಾರಿ ಹೇಳಿದ್ದೇನು?
ವ್ಲಾಡಿಮಿರ್ ಪುಟಿನ್Image Credit source: NDTV
TV9 Web
| Edited By: |

Updated on:May 24, 2022 | 7:05 PM

Share

ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು. ಅದೃಷ್ಟವಶಾತ್ ಅವರು ಬದುಕುಳಿದಿದ್ದಾರೆ ಎಂದು ಉಕ್ರೇನ್ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಷ್ಯಾ- ಉಕ್ರೇನ್ ಸಂಘರ್ಷದ ನಡುವೆಯೇ ಈ ಆಘಾತಕಾರಿ ವಿಷಯ ಹೊರಬಿದ್ದಿದ್ದು, ಅತ್ತ ವ್ಲಾಡಿಮಿರ್ ಪುಟಿನ್ ಅವರ ಆರೋಗ್ಯ ಕೂಡ ಹದಗೆಟ್ಟಿದೆ ಎನ್ನಲಾಗುತ್ತಿದೆ. ಉಕ್ರೇನ್‌ನ ರಕ್ಷಣಾ ಗುಪ್ತಚರ ಮುಖ್ಯಸ್ಥ ಮೇಜರ್ ಜನರಲ್ ಕೈರಿಲೊ ಬುಡಾನೋವ್ ಅವರ ಪ್ರಕಾರ, ಫೆಬ್ರವರಿ 24ರಂದು ರಷ್ಯಾ ಉಕ್ರೇನ್ ಅನ್ನು ಆಕ್ರಮಿಸಿದ ಸ್ವಲ್ಪ ಸಮಯದ ಬಳಿಕ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದ ನಡುವಿನ ಪ್ರದೇಶವಾದ ಕಾಕಸಸ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಕೊಲ್ಲುವ ವಿಫಲ ಪ್ರಯತ್ನ ನಡೆಯಿತು.

“ಪುಟಿನ್ ಅವರನ್ನು ಹತ್ಯೆ ಮಾಡುವ ಯತ್ನ ಮಾಡಲಾಗಿತ್ತು. ಅದಕ್ಕಾಗಿಯೇ ಅವರ ಮೇಲೆ ದಾಳಿ ನಡೆಸಲಾಯಿತು. ಕಾಕಸಸ್​ನ ಪ್ರತಿನಿಧಿಗಳು ಬಹಳ ಈ ಬಗ್ಗೆ ಸಂಚು ರೂಪಿಸಿದ್ದರು” ಎಂದು ಬುಡಾನೋವ್ ಹೇಳಿದ್ದಾರೆ. ಸುಮಾರು 2 ತಿಂಗಳ ಹಿಂದೆ ಈ ಘಟನೆ ಸಂಭವಿಸಿದೆ. ಆದರೆ, ಪುಟಿನ್​ರನ್ನು ಕೊಲ್ಲುವ ಯತ್ನ ಯಶಸ್ವಿಯಾಗಲಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Vladimir Putin: ರಷ್ಯಾ ಅಧ್ಯಕ್ಷ ಪುಟಿನ್​ಗೆ ಗುಣಪಡಿಸಲಾಗದ ನಿಗೂಢ ಕಾಯಿಲೆ, ಇದು ಉಕ್ರೇನ್‌ನಲ್ಲಿ ನಡೆಯುತ್ತಿರುವ ಭೀಕರತೆಯ ಪರಿಣಾಮ ಎಂದ ಮಾಜಿ ಬ್ರಿಟನ್ ಗುಪ್ತಚರ

ಇದನ್ನೂ ಓದಿ
Image
ಕ್ಯಾನ್ಸರ್ ರೋಗಿಗಳಲ್ಲಿ ಬಹುಬೇಗ ಕ್ಷೀಣಿಸುತ್ತದೆಯೇ ಕೋವಿಡ್ ವ್ಯಾಕ್ಸಿನ್ ಪ್ರಭಾವ? ಇಲ್ಲಿದೆ ವರದಿ
Image
Monkeypox: ಇಂಗ್ಲೆಂಡ್​ನಲ್ಲಿ 36 ಹೊಸ ಮಂಕಿಪಾಕ್ಸ್​ ವೈರಸ್ ಪತ್ತೆ; ಲೈಂಗಿಕ ಕ್ರಿಯೆಯಿಂದಲೂ ಹರಡುತ್ತಂತೆ ಈ ರೋಗ!
Image
Rahul Gandhi: ಒಂದು ವರ್ಗವನ್ನು ಹೊರಗಿಟ್ಟು ಪ್ರಧಾನಿ ಮೋದಿ ಭಾರತದ ದೃಷ್ಟಿಕೋನ ನಿರ್ಮಿಸುತ್ತಿರುವುದು ತಪ್ಪು; ರಾಹುಲ್ ಗಾಂಧಿ ವಾಗ್ದಾಳಿ

ತಮ್ಮ ಮೇಲೆ 5 ಬಾರಿ ಕೊಲೆ ಯತ್ನ ನಡೆದಿತ್ತು. ಆದರೂ ನಾನು ನನ್ನ ಸುರಕ್ಷತೆಯ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2017ರಲ್ಲಿ ಸಾರ್ವಜನಿಕವಾಗಿ ಹೇಳಿಕೊಂಡಿದ್ದರು. ಇದೀಗ 6ನೇ ಬಾರಿಗೆ ಅವರ ಮೇಲೆ ಹತ್ಯೆಯ ಪ್ರಯತ್ನ ನಡೆದಂತಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:04 pm, Tue, 24 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ