AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕೋರ್ಟ್​ನಲ್ಲಿ Vodafoneಗೆ ಕೋಟಿ ಕೋಟಿ ರಿಲೀಫ್​; ಭಾರತಕ್ಕೆ ಹಿನ್ನಡೆ

ಭಾರತ ಸರ್ಕಾರ ವಿಧಿಸಿದ್ದ 20,000 ಕೋಟಿ ಪೂರ್ವಾನ್ವಯ ತೆರಿಗೆ ವಿಚಾರವಾಗಿ ವ್ಯಾಜ್ಯಗಳ ಕಾಯಂ ನ್ಯಾಯಾಲಯದಲ್ಲಿ (ಪರ್ಮನೆಂಟ್​ ಕೋರ್ಟ್ ಆಫ್​ ಆರ್ಬಿಟ್ರೇಷನ್) ನಡೆಯುತ್ತಿದ್ದ ಕೇಸ್​ನಲ್ಲಿ ಪ್ರತಿಷ್ಠಿತ ಟೆಲಿಕಾಂ ಕಂಪನಿ ವೊಡಾಫೋನ್​ಗೆ ದೊಡ್ಡ ರಿಲೀಫ್​ ಸಿಕ್ಕದೆ. ಕಳೆದ ಶುಕ್ರವಾರ ನೆದರ್​ಲ್ಯಾಂಡ್​ನ ಹೇಗ್​ ನಗರದಲ್ಲಿರುವ ವ್ಯಾಜ್ಯಗಳ ಕಾಯಂ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಕೇಸ್​ಗೆ ಸಂಬಂಧಿಸಿದಂತೆ ನ್ಯಾಯಾಲಯವು ವೊಡಾಫೋನ್​ ಪರವಾಗಿ ತೀರ್ಪು ನೀಡಿದೆ. ಜೊತೆಗೆ, ತನ್ನ ತೀರ್ಪಿನಲ್ಲಿ ಭಾರತದ ಆದಾಯ ತೆರಿಗೆ ಇಲಾಖೆಯು ವೊಡಾಫೋನ್​ ಸಂಸ್ಥೆಯ ಜೊತೆ ನ್ಯಾಯೋಚಿತವಾಗಿ ವರ್ತಿಸಿಲ್ಲ ಎಂದು ಹೇಳಿದೆ. 2007ರಲ್ಲಿ […]

ಅಂತಾರಾಷ್ಟ್ರೀಯ ಕೋರ್ಟ್​ನಲ್ಲಿ Vodafoneಗೆ ಕೋಟಿ ಕೋಟಿ ರಿಲೀಫ್​; ಭಾರತಕ್ಕೆ ಹಿನ್ನಡೆ
KUSHAL V
| Edited By: |

Updated on: Sep 26, 2020 | 1:59 PM

Share

ಭಾರತ ಸರ್ಕಾರ ವಿಧಿಸಿದ್ದ 20,000 ಕೋಟಿ ಪೂರ್ವಾನ್ವಯ ತೆರಿಗೆ ವಿಚಾರವಾಗಿ ವ್ಯಾಜ್ಯಗಳ ಕಾಯಂ ನ್ಯಾಯಾಲಯದಲ್ಲಿ (ಪರ್ಮನೆಂಟ್​ ಕೋರ್ಟ್ ಆಫ್​ ಆರ್ಬಿಟ್ರೇಷನ್) ನಡೆಯುತ್ತಿದ್ದ ಕೇಸ್​ನಲ್ಲಿ ಪ್ರತಿಷ್ಠಿತ ಟೆಲಿಕಾಂ ಕಂಪನಿ ವೊಡಾಫೋನ್​ಗೆ ದೊಡ್ಡ ರಿಲೀಫ್​ ಸಿಕ್ಕದೆ. ಕಳೆದ ಶುಕ್ರವಾರ ನೆದರ್​ಲ್ಯಾಂಡ್​ನ ಹೇಗ್​ ನಗರದಲ್ಲಿರುವ ವ್ಯಾಜ್ಯಗಳ ಕಾಯಂ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಕೇಸ್​ಗೆ ಸಂಬಂಧಿಸಿದಂತೆ ನ್ಯಾಯಾಲಯವು ವೊಡಾಫೋನ್​ ಪರವಾಗಿ ತೀರ್ಪು ನೀಡಿದೆ. ಜೊತೆಗೆ, ತನ್ನ ತೀರ್ಪಿನಲ್ಲಿ ಭಾರತದ ಆದಾಯ ತೆರಿಗೆ ಇಲಾಖೆಯು ವೊಡಾಫೋನ್​ ಸಂಸ್ಥೆಯ ಜೊತೆ ನ್ಯಾಯೋಚಿತವಾಗಿ ವರ್ತಿಸಿಲ್ಲ ಎಂದು ಹೇಳಿದೆ.

2007ರಲ್ಲಿ ಭಾರತದ ಆದಾಯ ತೆರಿಗೆ ಇಲಾಖೆಯು ಇಂಗ್ಲೆಂಡ್​ ಮೂಲದ ವೊಡಾಫೋನ್​ ಕಂಪನಿಗೆ 22,100 ಕೋಟಿ ರೂಪಾಯಿ ಪೂರ್ವಾನ್ವಯ ತೆರಿಗೆ ಕಟ್ಟಲು ನೋಟಿಸ್​ ನೀಡಿತ್ತು. ಕಂಪನಿಯು ದೇಶದಲ್ಲಿ ನಡೆಸಿದ್ದ ಕೆಲ ಆರ್ಥಿಕ ವ್ಯವಹಾರಗಳ ಮೇಲೆ ತೆರಿಗೆ ಪಾವತಿಸಿರಲಿಲ್ಲ ಎಂದು ಇಲಾಖೆಯು ನೋಟಿಸ್​ ಜಾರಿ ಮಾಡಿತ್ತು. 

ವೊಡಾಫೋನ್​ ಈ ಕುರಿತು 2012ರಲ್ಲಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿ ಗೆಲುವು ಸಹ ಸಾಧಿಸಿತ್ತು. ಆದರೆ, ಅಷ್ಟಕ್ಕೇ ನಿಲ್ಲದ ಭಾರತ ಸರ್ಕಾರ ಹೊಸ ಹಣಕಾಸಿನ ಕಾನೂನು ವಿಧಿಸಿ ಪೂರ್ನಾನ್ವಯ ತೆರಿಗೆ ವಸೂಲಿಗೆ ಮುಂದಾಗಿತ್ತು. ಹಾಗಾಗಿ, ವೊಡಾಫೋನ್​ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆಹೋಗಿತ್ತಿ.

ಇದೀಗ, ವ್ಯಾಜ್ಯಗಳ ಕಾಯಂ ನ್ಯಾಯಾಲಯದಲ್ಲಿ ವೊಡಾಫೋನ್​ ಗೆಲುವು ಸಾಧಿಸಿದೆ. ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಭಾರತ ಸರ್ಕಾರ ಪೂರ್ನಾನ್ವಯ ತೆರಿಗೆ ವಿಧಿಸಲು ಮುಂದಾಗಿದ್ದು ಭಾರತ ಮತ್ತು ನೆದರ್​ಲ್ಯಾಂಡ್​ ದೇಶಗಳ ನಡುವಿನ ಹೂಡಿಕೆ ಒಪ್ಪಂದದ ಉಲ್ಲಂಘನೆ ಎಂದು ಉಲ್ಲೇಖಿಸಿದೆ.

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ