AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕೋರ್ಟ್​ನಲ್ಲಿ Vodafoneಗೆ ಕೋಟಿ ಕೋಟಿ ರಿಲೀಫ್​; ಭಾರತಕ್ಕೆ ಹಿನ್ನಡೆ

ಭಾರತ ಸರ್ಕಾರ ವಿಧಿಸಿದ್ದ 20,000 ಕೋಟಿ ಪೂರ್ವಾನ್ವಯ ತೆರಿಗೆ ವಿಚಾರವಾಗಿ ವ್ಯಾಜ್ಯಗಳ ಕಾಯಂ ನ್ಯಾಯಾಲಯದಲ್ಲಿ (ಪರ್ಮನೆಂಟ್​ ಕೋರ್ಟ್ ಆಫ್​ ಆರ್ಬಿಟ್ರೇಷನ್) ನಡೆಯುತ್ತಿದ್ದ ಕೇಸ್​ನಲ್ಲಿ ಪ್ರತಿಷ್ಠಿತ ಟೆಲಿಕಾಂ ಕಂಪನಿ ವೊಡಾಫೋನ್​ಗೆ ದೊಡ್ಡ ರಿಲೀಫ್​ ಸಿಕ್ಕದೆ. ಕಳೆದ ಶುಕ್ರವಾರ ನೆದರ್​ಲ್ಯಾಂಡ್​ನ ಹೇಗ್​ ನಗರದಲ್ಲಿರುವ ವ್ಯಾಜ್ಯಗಳ ಕಾಯಂ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಕೇಸ್​ಗೆ ಸಂಬಂಧಿಸಿದಂತೆ ನ್ಯಾಯಾಲಯವು ವೊಡಾಫೋನ್​ ಪರವಾಗಿ ತೀರ್ಪು ನೀಡಿದೆ. ಜೊತೆಗೆ, ತನ್ನ ತೀರ್ಪಿನಲ್ಲಿ ಭಾರತದ ಆದಾಯ ತೆರಿಗೆ ಇಲಾಖೆಯು ವೊಡಾಫೋನ್​ ಸಂಸ್ಥೆಯ ಜೊತೆ ನ್ಯಾಯೋಚಿತವಾಗಿ ವರ್ತಿಸಿಲ್ಲ ಎಂದು ಹೇಳಿದೆ. 2007ರಲ್ಲಿ […]

ಅಂತಾರಾಷ್ಟ್ರೀಯ ಕೋರ್ಟ್​ನಲ್ಲಿ Vodafoneಗೆ ಕೋಟಿ ಕೋಟಿ ರಿಲೀಫ್​; ಭಾರತಕ್ಕೆ ಹಿನ್ನಡೆ
KUSHAL V
| Edited By: |

Updated on: Sep 26, 2020 | 1:59 PM

Share

ಭಾರತ ಸರ್ಕಾರ ವಿಧಿಸಿದ್ದ 20,000 ಕೋಟಿ ಪೂರ್ವಾನ್ವಯ ತೆರಿಗೆ ವಿಚಾರವಾಗಿ ವ್ಯಾಜ್ಯಗಳ ಕಾಯಂ ನ್ಯಾಯಾಲಯದಲ್ಲಿ (ಪರ್ಮನೆಂಟ್​ ಕೋರ್ಟ್ ಆಫ್​ ಆರ್ಬಿಟ್ರೇಷನ್) ನಡೆಯುತ್ತಿದ್ದ ಕೇಸ್​ನಲ್ಲಿ ಪ್ರತಿಷ್ಠಿತ ಟೆಲಿಕಾಂ ಕಂಪನಿ ವೊಡಾಫೋನ್​ಗೆ ದೊಡ್ಡ ರಿಲೀಫ್​ ಸಿಕ್ಕದೆ. ಕಳೆದ ಶುಕ್ರವಾರ ನೆದರ್​ಲ್ಯಾಂಡ್​ನ ಹೇಗ್​ ನಗರದಲ್ಲಿರುವ ವ್ಯಾಜ್ಯಗಳ ಕಾಯಂ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಕೇಸ್​ಗೆ ಸಂಬಂಧಿಸಿದಂತೆ ನ್ಯಾಯಾಲಯವು ವೊಡಾಫೋನ್​ ಪರವಾಗಿ ತೀರ್ಪು ನೀಡಿದೆ. ಜೊತೆಗೆ, ತನ್ನ ತೀರ್ಪಿನಲ್ಲಿ ಭಾರತದ ಆದಾಯ ತೆರಿಗೆ ಇಲಾಖೆಯು ವೊಡಾಫೋನ್​ ಸಂಸ್ಥೆಯ ಜೊತೆ ನ್ಯಾಯೋಚಿತವಾಗಿ ವರ್ತಿಸಿಲ್ಲ ಎಂದು ಹೇಳಿದೆ.

2007ರಲ್ಲಿ ಭಾರತದ ಆದಾಯ ತೆರಿಗೆ ಇಲಾಖೆಯು ಇಂಗ್ಲೆಂಡ್​ ಮೂಲದ ವೊಡಾಫೋನ್​ ಕಂಪನಿಗೆ 22,100 ಕೋಟಿ ರೂಪಾಯಿ ಪೂರ್ವಾನ್ವಯ ತೆರಿಗೆ ಕಟ್ಟಲು ನೋಟಿಸ್​ ನೀಡಿತ್ತು. ಕಂಪನಿಯು ದೇಶದಲ್ಲಿ ನಡೆಸಿದ್ದ ಕೆಲ ಆರ್ಥಿಕ ವ್ಯವಹಾರಗಳ ಮೇಲೆ ತೆರಿಗೆ ಪಾವತಿಸಿರಲಿಲ್ಲ ಎಂದು ಇಲಾಖೆಯು ನೋಟಿಸ್​ ಜಾರಿ ಮಾಡಿತ್ತು. 

ವೊಡಾಫೋನ್​ ಈ ಕುರಿತು 2012ರಲ್ಲಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿ ಗೆಲುವು ಸಹ ಸಾಧಿಸಿತ್ತು. ಆದರೆ, ಅಷ್ಟಕ್ಕೇ ನಿಲ್ಲದ ಭಾರತ ಸರ್ಕಾರ ಹೊಸ ಹಣಕಾಸಿನ ಕಾನೂನು ವಿಧಿಸಿ ಪೂರ್ನಾನ್ವಯ ತೆರಿಗೆ ವಸೂಲಿಗೆ ಮುಂದಾಗಿತ್ತು. ಹಾಗಾಗಿ, ವೊಡಾಫೋನ್​ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆಹೋಗಿತ್ತಿ.

ಇದೀಗ, ವ್ಯಾಜ್ಯಗಳ ಕಾಯಂ ನ್ಯಾಯಾಲಯದಲ್ಲಿ ವೊಡಾಫೋನ್​ ಗೆಲುವು ಸಾಧಿಸಿದೆ. ನ್ಯಾಯಾಲಯವು ತನ್ನ ತೀರ್ಪಿನಲ್ಲಿ ಭಾರತ ಸರ್ಕಾರ ಪೂರ್ನಾನ್ವಯ ತೆರಿಗೆ ವಿಧಿಸಲು ಮುಂದಾಗಿದ್ದು ಭಾರತ ಮತ್ತು ನೆದರ್​ಲ್ಯಾಂಡ್​ ದೇಶಗಳ ನಡುವಿನ ಹೂಡಿಕೆ ಒಪ್ಪಂದದ ಉಲ್ಲಂಘನೆ ಎಂದು ಉಲ್ಲೇಖಿಸಿದೆ.

ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!