AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಜಿಲ್‌ನಲ್ಲಿ ಕೊರೊನಾಗೆ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು

ದೆಹಲಿ: ಮಹಾಮಾರಿ ಕೊರೊನಾ ವೈರಸ್‌ಗೆ ಪರಿಣಾಮಕಾರಿಯಾದ ಲಸಿಕೆ ಕಂಡು ಹಿಡಿಯಲು ವಿಶ್ವಾದ್ಯಂತ ಎಲ್ಲ ರಾಷ್ಟ್ರಗಳು ಪೈಪೋಟಿಗೆ ಬಿದ್ದಿವೆ. ಹಗಲಿರುಳು ಶ್ರಮಿಸುತ್ತಿವೆ. ಬಹುತೇಕ ದೇಶಗಳು ತಮ್ಮ ಲಸಿಕೆಗಳ ಪ್ರಾಯೋಗಿಕ ಮಟ್ಟದಲ್ಲಿ ಅಂತಿಮ ಹಂತ ತಲುಪಿವೆ ಆದರೆ ಕೊನೇ ಹಂತದಲ್ಲಿ ಸೋಲುತ್ತಿವೆ. ಬ್ರೆಜಿಲ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಹಾಗೂ ಅಸ್ಟ್ರಾಜನಿಕ್ ಕಂಪನಿಯ ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಆದರೆ ಲಸಿಕೆ ಪ್ರಯೋಗ ಮುಂದುವರಿಸಲು ನಿರ್ಧರಿಸಲಾಗಿದೆ.

ಬ್ರೆಜಿಲ್‌ನಲ್ಲಿ ಕೊರೊನಾಗೆ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು
ಕೊರೊನಾ ವ್ಯಾಕ್ಸಿನ್
ಆಯೇಷಾ ಬಾನು
ಆಯೇಷಾ ಬಾನು|

Updated on: Oct 22, 2020 | 7:04 AM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್‌ಗೆ ಪರಿಣಾಮಕಾರಿಯಾದ ಲಸಿಕೆ ಕಂಡು ಹಿಡಿಯಲು ವಿಶ್ವಾದ್ಯಂತ ಎಲ್ಲ ರಾಷ್ಟ್ರಗಳು ಪೈಪೋಟಿಗೆ ಬಿದ್ದಿವೆ. ಹಗಲಿರುಳು ಶ್ರಮಿಸುತ್ತಿವೆ. ಬಹುತೇಕ ದೇಶಗಳು ತಮ್ಮ ಲಸಿಕೆಗಳ ಪ್ರಾಯೋಗಿಕ ಮಟ್ಟದಲ್ಲಿ ಅಂತಿಮ ಹಂತ ತಲುಪಿವೆ ಆದರೆ ಕೊನೇ ಹಂತದಲ್ಲಿ ಸೋಲುತ್ತಿವೆ.

ಬ್ರೆಜಿಲ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಹಾಗೂ ಅಸ್ಟ್ರಾಜನಿಕ್ ಕಂಪನಿಯ ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಆದರೆ ಲಸಿಕೆ ಪ್ರಯೋಗ ಮುಂದುವರಿಸಲು ನಿರ್ಧರಿಸಲಾಗಿದೆ.

Follow Us
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ