AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಜಿಲ್‌ನಲ್ಲಿ ಕೊರೊನಾಗೆ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು

ದೆಹಲಿ: ಮಹಾಮಾರಿ ಕೊರೊನಾ ವೈರಸ್‌ಗೆ ಪರಿಣಾಮಕಾರಿಯಾದ ಲಸಿಕೆ ಕಂಡು ಹಿಡಿಯಲು ವಿಶ್ವಾದ್ಯಂತ ಎಲ್ಲ ರಾಷ್ಟ್ರಗಳು ಪೈಪೋಟಿಗೆ ಬಿದ್ದಿವೆ. ಹಗಲಿರುಳು ಶ್ರಮಿಸುತ್ತಿವೆ. ಬಹುತೇಕ ದೇಶಗಳು ತಮ್ಮ ಲಸಿಕೆಗಳ ಪ್ರಾಯೋಗಿಕ ಮಟ್ಟದಲ್ಲಿ ಅಂತಿಮ ಹಂತ ತಲುಪಿವೆ ಆದರೆ ಕೊನೇ ಹಂತದಲ್ಲಿ ಸೋಲುತ್ತಿವೆ. ಬ್ರೆಜಿಲ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಹಾಗೂ ಅಸ್ಟ್ರಾಜನಿಕ್ ಕಂಪನಿಯ ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಆದರೆ ಲಸಿಕೆ ಪ್ರಯೋಗ ಮುಂದುವರಿಸಲು ನಿರ್ಧರಿಸಲಾಗಿದೆ.

ಬ್ರೆಜಿಲ್‌ನಲ್ಲಿ ಕೊರೊನಾಗೆ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು
ಕೊರೊನಾ ವ್ಯಾಕ್ಸಿನ್
ಆಯೇಷಾ ಬಾನು
|

Updated on: Oct 22, 2020 | 7:04 AM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್‌ಗೆ ಪರಿಣಾಮಕಾರಿಯಾದ ಲಸಿಕೆ ಕಂಡು ಹಿಡಿಯಲು ವಿಶ್ವಾದ್ಯಂತ ಎಲ್ಲ ರಾಷ್ಟ್ರಗಳು ಪೈಪೋಟಿಗೆ ಬಿದ್ದಿವೆ. ಹಗಲಿರುಳು ಶ್ರಮಿಸುತ್ತಿವೆ. ಬಹುತೇಕ ದೇಶಗಳು ತಮ್ಮ ಲಸಿಕೆಗಳ ಪ್ರಾಯೋಗಿಕ ಮಟ್ಟದಲ್ಲಿ ಅಂತಿಮ ಹಂತ ತಲುಪಿವೆ ಆದರೆ ಕೊನೇ ಹಂತದಲ್ಲಿ ಸೋಲುತ್ತಿವೆ.

ಬ್ರೆಜಿಲ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಹಾಗೂ ಅಸ್ಟ್ರಾಜನಿಕ್ ಕಂಪನಿಯ ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಆದರೆ ಲಸಿಕೆ ಪ್ರಯೋಗ ಮುಂದುವರಿಸಲು ನಿರ್ಧರಿಸಲಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್