AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಾಣುವಿನ ಮೂಲ ಜಾಲಾಡಲು ಕೊನೆಗೂ ಚೀನಾಕ್ಕೆ ತೆರಳಲಿದೆ ವಿಶ್ವ ಆರೋಗ್ಯ ಸಂಸ್ಥೆ!

ಚೀನಾ ಇದುವರೆಗೂ ಅಂತಾರಾಷ್ಟ್ರೀಯ ಮಟ್ಟದ ನಿಯೋಗದ ಭೇಟಿಗೆ ಅನುಮತಿ ನೀಡದೇ ಇರುವುದು ಬೇಸರದ ಸಂಗತಿ. ಕೊರೊನಾ ವೈರಾಣುವಿನ ಮೂಲಕ್ಕೆ ಸಂಬಂಧಿಸಿದಂತೆ ತನಿಖೆ ಆಗಬೇಕಿದೆ ಎಂದು ಟೆಡ್ರೋಸ್​ ಅಧಾನೊಮ್​ ಗೆಬ್ರಿಯೆಸಸ್ ತಿಳಿಸಿದ್ದಾರೆ.

ಕೊರೊನಾ ವೈರಾಣುವಿನ ಮೂಲ ಜಾಲಾಡಲು ಕೊನೆಗೂ ಚೀನಾಕ್ಕೆ ತೆರಳಲಿದೆ ವಿಶ್ವ ಆರೋಗ್ಯ ಸಂಸ್ಥೆ!
WHO ಮಹಾನಿರ್ದೇಶಕ ಟೆಡ್ರೋಸ್​ ಅಧಾನೊಮ್​ ಗೆಬ್ರಿಯೆಸಸ್
Skanda
|

Updated on:Jan 09, 2021 | 11:13 AM

Share

ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರಂತೆ ಎಂಬಂತಾಗಿದೆ ಕೊರೊನಾ ವಿಷಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ನಡಾವಳಿಗಳು. ಕೊರನಾ ಚೀನಾದಲ್ಲಿ ಉದ್ಭವವಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲವಾಗಿದ್ದು ಇದೀಗ ವಿಶ್ವ ಆರೋಗ್ಯ ಸಂಸ್ಥೆಯು ಕೊರೊನಾ ಉಗಮದ ಬಗ್ಗೆ ಅಧ್ಯಯನ ಮಾಡಲು ತನ್ನ ನಿಯೋಗವೊಂದನ್ನು ಕಳಿಸಲು ಚಿಂತಿಸುತ್ತಿದೆ!

ಕೊರೊನಾ ವೈರಾಣುವಿನ ಜನಕ ಎಂಬ ಅಪಖ್ಯಾತಿಗೆ ತುತ್ತಾಗಿರುವ ಚೀನಾಕ್ಕೆ ಅತಿ ಶೀಘ್ರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ನಿಯೋಗ ಭೇಟಿ ನೀಡಲಿದೆ. ಈ ಬಗ್ಗೆ WHO ಮಹಾನಿರ್ದೇಶಕ ಟೆಡ್ರೋಸ್​ ಅಧಾನೊಮ್​ ಗೆಬ್ರಿಯೆಸಸ್ ಮಾಹಿತಿ ನೀಡಿದ್ದಾರೆ. ಕೊರೊನಾ ವೈರಾಣುವಿನ ಉಗಮಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಚೀನಾಕ್ಕೆ ಅತಿ ಶೀಘ್ರದಲ್ಲಿ ತೆರಳುವುದಾಗಿ ಹೇಳಿದ್ದಾರೆ.

ಚೀನಾ ಇದುವರೆಗೂ ಅಂತಾರಾಷ್ಟ್ರೀಯ ಮಟ್ಟದ ನಿಯೋಗದ ಭೇಟಿಗೆ ಅನುಮತಿ ನೀಡದೇ ಇರುವುದು ಬೇಸರದ ಸಂಗತಿ. ಕೊರೊನಾ ವೈರಾಣುವಿನ ಮೂಲಕ್ಕೆ ಸಂಬಂಧಿಸಿದಂತೆ ತನಿಖೆ ಆಗಬೇಕಿದೆ. ಆದ್ದರಿಂದ ನಾವು ಇನ್ನೊಂದು ವಾರದಲ್ಲಿ ದಿನಾಂಕ ನಿಗದಿಪಡಿಸಲಿದ್ದೇವೆ ಎಂದು ಟೆಡ್ರೋಸ್​ ಅಧಾನೊಮ್​ ಗೆಬ್ರಿಯೆಸಸ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಪರಿಶೀಲನೆ ನಡೆಸಿದರೆ ಎಲ್ಲಿ ತನ್ನ ಗುಟ್ಟು ರಟ್ಟಾಗಬಹುದೋ ಎಂಬ ಕಾರಣಕ್ಕೂ ಚೀನಾ ಅವರ ಭೇಟಿಯನ್ನು ಮುಂದೂಡುತ್ತಿರುವ ಸಾಧ್ಯತೆ ಇದೆ ಎಂಬ ವಿಶ್ಲೇಷಣೆಗಳು ಇದೇ ಹೊತ್ತಿನಲ್ಲಿ ಕೇಳಿಬರುತ್ತಿವೆ.

ಚೀನಾದಲ್ಲಿ ಮತ್ತೆ ಸೋಂಕಿನ ಭೀತಿ.. ಕಠಿಣ ನಿಯಮಗಳ ಜಾರಿಗೆ ಮುಂದಾದ ಚೀನಾ ಸರ್ಕಾರ

Published On - 11:09 am, Sat, 9 January 21

Follow Us
Skanda
Skanda
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ