Delta Variant: ಡೆಲ್ಟಾ ತಳಿ ಅತ್ಯಂತ ಅಪಾಯಕಾರಿ; ಮೈಮರೆತರೆ ಅನಾಹುತ ನಿಶ್ಚಿತ: ವಿಶ್ವ ಆರೋಗ್ಯ ಸಂಸ್ಥೆ

ರೂಪಾಂತರಿ ಡೆಲ್ಟಾ ಪ್ರಕರಣಗಳ ಅಬ್ಬರ ನೋಡಿ ಖುದ್ದು ವಿಶ್ವ ಆರೋಗ್ಯ ಸಂಸ್ಥೆಯೇ ಚಿಂತೆಗೀಡಾಗಿದ್ದು, ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಾಣುವಿನ ಡೆಲ್ಟಾ ತಳಿ ಅತ್ಯಂತ ಅಪಾಯಕಾರಿ ಎಂದು ಡಬ್ಲ್ಯುಹೆಚ್​ಓ ಕಳವಳ ವ್ಯಕ್ತಪಡಿಸಿದೆ.

| Updated By: Skanda

Updated on: Jul 14, 2021 | 9:03 AM

ಇಡೀ ಜಗತ್ತನ್ನೇ ವ್ಯಾಪಿಸಿ ಒಂದೂವರೆ ವರ್ಷದಿಂದ ನಿರಂತರವಾಗಿ ಕಾಡುತ್ತಿರುವ ಕೊರೊನಾ ವೈರಾಣು ಇದೀಗ ರೂಪಾಂತರ ಹೊಂದಿ ಮತ್ತೆ ಎಲ್ಲರನ್ನೂ ಆತಂಕಕ್ಕೆ ನೂಕಿದೆ. ರೂಪಾಂತರಿ ಡೆಲ್ಟಾ ಪ್ರಕರಣಗಳ ಅಬ್ಬರ ನೋಡಿ ಖುದ್ದು ವಿಶ್ವ ಆರೋಗ್ಯ ಸಂಸ್ಥೆಯೇ ಚಿಂತೆಗೀಡಾಗಿದ್ದು, ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಾಣುವಿನ ಡೆಲ್ಟಾ ತಳಿ ಅತ್ಯಂತ ಅಪಾಯಕಾರಿ ಎಂದು ಡಬ್ಲ್ಯುಹೆಚ್​ಓ ಕಳವಳ ವ್ಯಕ್ತಪಡಿಸಿದೆ. ಮುಂದಿನ ದಿನಗಳಲ್ಲಿ ಡೆಲ್ಟಾ ಉಂಟುಮಾಡುವ ಪರಿಣಾಮಗಳ ಬಗ್ಗೆ ಈಗಲೇ ಜಗತ್ತನ್ನು ಎಚ್ಚರಿಸುತ್ತಿರುವ ವಿಶ್ವ ಆರೋಗ್ಯ ಸಂಸ್ಥೆ, ಮೈಮರೆತರೆ ಡೆಲ್ಟಾ ತಳಿ ಗಂಭೀರ ಅಪಾಯವನ್ನು ತಂದೊಡ್ಡಲಿದೆ ಎಂದು ಹೇಳಿದೆ.

ಮೊದಲು ಭಾರತದಲ್ಲಿ ಪತ್ತೆಯಾದ ಡೆಲ್ಟಾ ತಳಿ ಈಗ ವಿಶ್ವದ ಅನೇಕ ರಾಷ್ಟ್ರಗಳನ್ನು ಭಾದಿಸುತ್ತಿದ್ದು, ಭಾರತ ಎರಡನೇ ಅಲೆ ವೇಳೆ ಅನುಭವಿಸಿದ ತೊಂದರೆ ಈಗ ವಿದೇಶಗಳಲ್ಲಿ ಮರುಕಳಿಸುತ್ತಿದೆ. ಡೆಲ್ಟಾ ಜತೆಗೆ ಡೆಲ್ಟಾ ಪ್ಲಸ್, ಕಪ್ಪಾ, ಲ್ಯಾಂಬ್ಡಾ ತಳಿಗಳು ಕೂಡಾ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿರುವುದು ತಜ್ಞರಾದಿಯಾಗಿ ಎಲ್ಲರಲ್ಲೂ ಆತಂಕ ಹುಟ್ಟುಹಾಕಿದೆ.

ಇದನ್ನೂ ಓದಿ:
Delta, Kappa, Lambda Variant: ಡೆಲ್ಟಾ, ಕಪ್ಪಾ, ಲ್ಯಾಂಬ್ಡಾ ತಳಿಗಳ ನಡುವೆ ಇರುವ ವ್ಯತ್ಯಾಸವೇನು? ಒಂದಕ್ಕಿಂತ ಒಂದು ಭಿನ್ನ ಹೇಗೆ?

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್