AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ: ಬಾಲಕನ ತಲೆಯನ್ನು ಬಲವಂತವಾಗಿ ಟಾಯ್ಲೆಟ್​ಗೆ​ ಅದ್ದಿ, ಅದರ ನೀರು ಕುಡಿಸಿದ್ದ ಮಹಿಳೆಯ ಬಂಧನ

ಬಾಲಕನನ್ನು ಬಾತ್‌ರೂಮ್‌ಗೆ ಎಳೆದುಕೊಂಡು ಹೋಗಿ ಟಾಯ್ಲೆಟ್‌ ನೀರು ಕುಡಿಯುವಂತೆ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಟೆಕ್ಸಾಸ್‌ನ ವುಡ್‌ವೇಯಲ್ಲಿ ಬಂಧಿಸಲಾಗಿದೆ. ಬಾಲಕ ಅಳುತ್ತಲೇ ಶಾಲೆಗೆ ಬಂದಿದ್ದ ಆಗ ಶಿಕ್ಷಕರು ವಿಚಾರಿಸಿದಾಗ ನಡೆದ ವಿಚಾರವನ್ನು ತಿಳಿಸಿದ್ದ. ಡಿಯಾ ವೆಲೆಡಿಯಾಜ್-ಬೋನಿಫಾಜಿಯನ್ನು ಏಪ್ರಿಲ್ 3 ರಂದು ಬಂಧನದಲ್ಲಿರಿಸಲಾಗಿದೆ.

ಅಮೆರಿಕ: ಬಾಲಕನ ತಲೆಯನ್ನು ಬಲವಂತವಾಗಿ ಟಾಯ್ಲೆಟ್​ಗೆ​ ಅದ್ದಿ, ಅದರ ನೀರು ಕುಡಿಸಿದ್ದ ಮಹಿಳೆಯ ಬಂಧನ
ಬಂಧನ
ನಯನಾ ರಾಜೀವ್
|

Updated on:Apr 07, 2024 | 12:41 PM

Share

ಬಾಲಕನನ್ನು ಬಾತ್‌ರೂಮ್‌ಗೆ ಎಳೆದುಕೊಂಡು ಹೋಗಿ ಟಾಯ್ಲೆಟ್‌ ನೀರು ಕುಡಿಯುವಂತೆ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಟೆಕ್ಸಾಸ್‌ನ ವುಡ್‌ವೇಯಲ್ಲಿ ಬಂಧಿಸಲಾಗಿದೆ. ಬಾಲಕ ಅಳುತ್ತಲೇ ಶಾಲೆಗೆ ಬಂದಿದ್ದ ಆಗ ಶಿಕ್ಷಕರು ವಿಚಾರಿಸಿದಾಗ ನಡೆದ ವಿಚಾರವನ್ನು ತಿಳಿಸಿದ್ದ. ಡಿಯಾ ವೆಲೆಡಿಯಾಜ್-ಬೋನಿಫಾಜಿಯನ್ನು ಏಪ್ರಿಲ್ 3 ರಂದು ಬಂಧನದಲ್ಲಿರಿಸಲಾಗಿದೆ.

ಬಾಲಕನ ಕೂದಲು ಹಿಡಿದು ಟಾಯ್ಲೆಟ್​ಗೆ ಎಳೆದೊಯ್ದು, ಟಾಯ್ಲೆಟ್​ ಗುಂಡಿಯೊಳಗಿದ್ದ ನೀರು ಕುಡಿಯುವಂತೆ ಮಹಿಳೆ ಒತ್ತಾಯಿಸಿದ್ದಳು. ಪರಿಣಾಮ ಆತನ ತಲೆಯ ಕೆಲವು ಭಾಗಗಳಲ್ಲಿ ಕೂದಲು ಉದುರಿ ಹೋಗಿದೆ. ತಕ್ಷಣ ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಇಲಾಖೆಯವರು ತನಿಖೆ ನಡೆಸಿದ್ದಾರೆ. ಈ ಬಾಲಕ ಹಲವು ಸಮಯಗಳಲ್ಲಿ ಹಿಂಸೆ ಅನುಭವಿಸಿದ್ದಾನೆ ಎಂಬುದು ತಿಳಿದುಬಂದಿದೆ.

ವುಡ್​ ವೇ ಪಬ್ಲಿಕ್ ಸೇಫ್ಟಿ ಡಿಪಾರ್ಟ್​ಮೆಂಟ್ ವರದಿ ಪ್ರಕಾರ, ಮಹಿಳೆಯು ಬಾಲಕನಿಗೆ ಪದೇ ಪದೇ ಹೊಡೆಯುತ್ತಿದ್ದಳು, ವಿವಿಧ ವಸ್ತುಗಳನ್ನು ಮೈಮೇಲೆ ಎಸೆಯುತ್ತಿದ್ದಳು, ದೀರ್ಘಕಾಲದವರೆಗೆ ಆಹಾರವನ್ನು ನೀಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಮನುಷ್ಯ ಅಲ್ಲ ಈತ ರಾಕ್ಷಸ, ಪತ್ನಿಯ ಹತ್ಯೆ ಮಾಡಿ 200 ತುಂಡುಗಳಾಗಿ ಕತ್ತರಿಸಿ ವಾರ ಅಡುಗೆ ಮನೆಯಲ್ಲಿ ಇಟ್ಟುಕೊಂಡಿದ್ದ ವ್ಯಕ್ತಿ

ಹುಡುಗನನ್ನು ಅವನ ಸುರಕ್ಷತೆಗಾಗಿ ಕುಟುಂಬದ ಸದಸ್ಯರೊಂದಿಗೆ ಇರಿಸಲಾಯಿತು. ಬಾಲಕ ಮತ್ತು ಕ್ಲೌಡಿಯಾ ವೆಲೆಡಿಯಾಜ್-ಬೋನಿಫಾಜಿ ನಡುವಿನ ಸಂಬಂಧ ಏನೆಂಬುದು ತಿಳಿದುಬಂದಿಲ್ಲ.

ಫೆಬ್ರವರಿಯಲ್ಲಿ ಅಲಬಾಮಾದಲ್ಲಿ ಮಹಿಳೆಯೊಬ್ಬರು ತನ್ನ 7 ವರ್ಷದ ಮಗುವಿನ ಮೇಲೆ ಕಾರು ಹತ್ತಿಸಿದ ಘಟನೆ ನಡೆದಿತ್ತು. ಆಕೆ ಶಿಕ್ಷೆ ನೀಡಲು ಮನೆಗೆ ನಡೆದುಕೊಂಡೇ ಬರುವಂತೆ ಹೇಳಿ, ಹಿಂದಿನಿಂದ ಕಾರು ಹತ್ತಿಸಿದ್ದಳು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:41 pm, Sun, 7 April 24

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್