AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ: ಬಾಲಕನ ತಲೆಯನ್ನು ಬಲವಂತವಾಗಿ ಟಾಯ್ಲೆಟ್​ಗೆ​ ಅದ್ದಿ, ಅದರ ನೀರು ಕುಡಿಸಿದ್ದ ಮಹಿಳೆಯ ಬಂಧನ

ಬಾಲಕನನ್ನು ಬಾತ್‌ರೂಮ್‌ಗೆ ಎಳೆದುಕೊಂಡು ಹೋಗಿ ಟಾಯ್ಲೆಟ್‌ ನೀರು ಕುಡಿಯುವಂತೆ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಟೆಕ್ಸಾಸ್‌ನ ವುಡ್‌ವೇಯಲ್ಲಿ ಬಂಧಿಸಲಾಗಿದೆ. ಬಾಲಕ ಅಳುತ್ತಲೇ ಶಾಲೆಗೆ ಬಂದಿದ್ದ ಆಗ ಶಿಕ್ಷಕರು ವಿಚಾರಿಸಿದಾಗ ನಡೆದ ವಿಚಾರವನ್ನು ತಿಳಿಸಿದ್ದ. ಡಿಯಾ ವೆಲೆಡಿಯಾಜ್-ಬೋನಿಫಾಜಿಯನ್ನು ಏಪ್ರಿಲ್ 3 ರಂದು ಬಂಧನದಲ್ಲಿರಿಸಲಾಗಿದೆ.

ಅಮೆರಿಕ: ಬಾಲಕನ ತಲೆಯನ್ನು ಬಲವಂತವಾಗಿ ಟಾಯ್ಲೆಟ್​ಗೆ​ ಅದ್ದಿ, ಅದರ ನೀರು ಕುಡಿಸಿದ್ದ ಮಹಿಳೆಯ ಬಂಧನ
ಬಂಧನ
Follow us
ನಯನಾ ರಾಜೀವ್
|

Updated on:Apr 07, 2024 | 12:41 PM

ಬಾಲಕನನ್ನು ಬಾತ್‌ರೂಮ್‌ಗೆ ಎಳೆದುಕೊಂಡು ಹೋಗಿ ಟಾಯ್ಲೆಟ್‌ ನೀರು ಕುಡಿಯುವಂತೆ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಟೆಕ್ಸಾಸ್‌ನ ವುಡ್‌ವೇಯಲ್ಲಿ ಬಂಧಿಸಲಾಗಿದೆ. ಬಾಲಕ ಅಳುತ್ತಲೇ ಶಾಲೆಗೆ ಬಂದಿದ್ದ ಆಗ ಶಿಕ್ಷಕರು ವಿಚಾರಿಸಿದಾಗ ನಡೆದ ವಿಚಾರವನ್ನು ತಿಳಿಸಿದ್ದ. ಡಿಯಾ ವೆಲೆಡಿಯಾಜ್-ಬೋನಿಫಾಜಿಯನ್ನು ಏಪ್ರಿಲ್ 3 ರಂದು ಬಂಧನದಲ್ಲಿರಿಸಲಾಗಿದೆ.

ಬಾಲಕನ ಕೂದಲು ಹಿಡಿದು ಟಾಯ್ಲೆಟ್​ಗೆ ಎಳೆದೊಯ್ದು, ಟಾಯ್ಲೆಟ್​ ಗುಂಡಿಯೊಳಗಿದ್ದ ನೀರು ಕುಡಿಯುವಂತೆ ಮಹಿಳೆ ಒತ್ತಾಯಿಸಿದ್ದಳು. ಪರಿಣಾಮ ಆತನ ತಲೆಯ ಕೆಲವು ಭಾಗಗಳಲ್ಲಿ ಕೂದಲು ಉದುರಿ ಹೋಗಿದೆ. ತಕ್ಷಣ ಪೊಲೀಸರು ಹಾಗೂ ಮಕ್ಕಳ ರಕ್ಷಣಾ ಇಲಾಖೆಯವರು ತನಿಖೆ ನಡೆಸಿದ್ದಾರೆ. ಈ ಬಾಲಕ ಹಲವು ಸಮಯಗಳಲ್ಲಿ ಹಿಂಸೆ ಅನುಭವಿಸಿದ್ದಾನೆ ಎಂಬುದು ತಿಳಿದುಬಂದಿದೆ.

ವುಡ್​ ವೇ ಪಬ್ಲಿಕ್ ಸೇಫ್ಟಿ ಡಿಪಾರ್ಟ್​ಮೆಂಟ್ ವರದಿ ಪ್ರಕಾರ, ಮಹಿಳೆಯು ಬಾಲಕನಿಗೆ ಪದೇ ಪದೇ ಹೊಡೆಯುತ್ತಿದ್ದಳು, ವಿವಿಧ ವಸ್ತುಗಳನ್ನು ಮೈಮೇಲೆ ಎಸೆಯುತ್ತಿದ್ದಳು, ದೀರ್ಘಕಾಲದವರೆಗೆ ಆಹಾರವನ್ನು ನೀಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಮನುಷ್ಯ ಅಲ್ಲ ಈತ ರಾಕ್ಷಸ, ಪತ್ನಿಯ ಹತ್ಯೆ ಮಾಡಿ 200 ತುಂಡುಗಳಾಗಿ ಕತ್ತರಿಸಿ ವಾರ ಅಡುಗೆ ಮನೆಯಲ್ಲಿ ಇಟ್ಟುಕೊಂಡಿದ್ದ ವ್ಯಕ್ತಿ

ಹುಡುಗನನ್ನು ಅವನ ಸುರಕ್ಷತೆಗಾಗಿ ಕುಟುಂಬದ ಸದಸ್ಯರೊಂದಿಗೆ ಇರಿಸಲಾಯಿತು. ಬಾಲಕ ಮತ್ತು ಕ್ಲೌಡಿಯಾ ವೆಲೆಡಿಯಾಜ್-ಬೋನಿಫಾಜಿ ನಡುವಿನ ಸಂಬಂಧ ಏನೆಂಬುದು ತಿಳಿದುಬಂದಿಲ್ಲ.

ಫೆಬ್ರವರಿಯಲ್ಲಿ ಅಲಬಾಮಾದಲ್ಲಿ ಮಹಿಳೆಯೊಬ್ಬರು ತನ್ನ 7 ವರ್ಷದ ಮಗುವಿನ ಮೇಲೆ ಕಾರು ಹತ್ತಿಸಿದ ಘಟನೆ ನಡೆದಿತ್ತು. ಆಕೆ ಶಿಕ್ಷೆ ನೀಡಲು ಮನೆಗೆ ನಡೆದುಕೊಂಡೇ ಬರುವಂತೆ ಹೇಳಿ, ಹಿಂದಿನಿಂದ ಕಾರು ಹತ್ತಿಸಿದ್ದಳು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:41 pm, Sun, 7 April 24

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ