Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಜನಿಸಿದ ಮಗುವಿಗೆ ತಾಯಿ ಇಟ್ಟ ಹೆಸರೇನು ಗೊತ್ತಾ?

ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ವಿಮಾನದ ಮುಖಾಂತರ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿಯೇ ಹೆರಿಗೆಯಾಗಿದೆ. ಹೀಗಾಗಿ ಆ ತಾಯಿ ತನ್ನ ಮಗುವಿಗೆ ಈಗ ಸ್ಕೈ ಎಂದು ಹೆಸರಿಟ್ಟಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ. ಅಮೆರಿಕಾದ ಅಲಾಸ್ಕಾದ ಗ್ಲೆನೆಲ್ಲನ್‌ನ ಸಣ್ಣ ಸಮುದಾಯದಲ್ಲಿ ಜೀವನ ನಡೆಸುತ್ತಿರುವ ಕ್ರಿಸ್ಟಲ್ ಹಿಕ್ಸ್ ಎಂಬ ಮಹಿಳೆಗೆ ಆಗಸ್ಟ್ 5ರಂದು ಹೆರಿಗೆ ನೋವು ಶುರುವಾಗಿದೆ. ಆಗ ಗರ್ಭಿಣಿಯನ್ನು ವಿಮಾನದಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಹಿಳೆಗೆ ದಾರಿ ಮಧ್ಯದಲ್ಲಿಯೇ ಹೆರಿಗೆಯಾಗಿದೆ. ಹೀಗಾಗಿ ಮಹಿಳೆ ಆ ಮಗುವಿಗೆ ಸ್ಕೈ ಐರಾನ್ […]

ವಿಮಾನದಲ್ಲಿ ಜನಿಸಿದ ಮಗುವಿಗೆ ತಾಯಿ ಇಟ್ಟ ಹೆಸರೇನು ಗೊತ್ತಾ?
Follow us
ಸಾಧು ಶ್ರೀನಾಥ್​
| Updated By: Guru

Updated on: Aug 14, 2020 | 6:47 PM

ತೀವ್ರ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ವಿಮಾನದ ಮುಖಾಂತರ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿಯೇ ಹೆರಿಗೆಯಾಗಿದೆ. ಹೀಗಾಗಿ ಆ ತಾಯಿ ತನ್ನ ಮಗುವಿಗೆ ಈಗ ಸ್ಕೈ ಎಂದು ಹೆಸರಿಟ್ಟಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ.

ಅಮೆರಿಕಾದ ಅಲಾಸ್ಕಾದ ಗ್ಲೆನೆಲ್ಲನ್‌ನ ಸಣ್ಣ ಸಮುದಾಯದಲ್ಲಿ ಜೀವನ ನಡೆಸುತ್ತಿರುವ ಕ್ರಿಸ್ಟಲ್ ಹಿಕ್ಸ್ ಎಂಬ ಮಹಿಳೆಗೆ ಆಗಸ್ಟ್ 5ರಂದು ಹೆರಿಗೆ ನೋವು ಶುರುವಾಗಿದೆ. ಆಗ ಗರ್ಭಿಣಿಯನ್ನು ವಿಮಾನದಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಹಿಳೆಗೆ ದಾರಿ ಮಧ್ಯದಲ್ಲಿಯೇ ಹೆರಿಗೆಯಾಗಿದೆ. ಹೀಗಾಗಿ ಮಹಿಳೆ ಆ ಮಗುವಿಗೆ ಸ್ಕೈ ಐರಾನ್ ಹಿಕ್ಸ್‌ ಎಂದು ಹೆಸರಿಟ್ಟಿದ್ದಾಳೆ.

ನಿಗದಿತ ಅವಧಿಗೂ ಮುನ್ನವೇ ಮಗು ಜನಿಸಿದ್ದರಿಂದ ಮಗುವನ್ನು ಉಸಿರಾಟದ ಯಂತ್ರದಲ್ಲಿ ಇರಿಸಿ, ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಮುಂದಿನ ವಾರ ತಾಯಿ ಮತ್ತು ಮಗುವನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ನಿರೀಕ್ಷೆ ಇದೆ ಎನ್ನಲಾಗಿದೆ.

ಜೊತೆಗೆ ಮಗು ಸುಮಾರು 18,000 ಅಡಿ ಅಂದರೆ 5,500 ಮೀಟರ್ ಎತ್ತರದಲ್ಲಿ ಜನಿಸಿದೆ. ಹೀಗಾಗಿ ಮಗುವಿನ ಜನನ ಪ್ರಮಾಣ ಪತ್ರದಲ್ಲಿ, ಜನನ ಸ್ಥಳದ ಮಾಹಿತಿಯಲ್ಲಿ ಯಾವ ಸ್ಥಳವನ್ನು ಉಲ್ಲೇಖಿಸಬೇಕು ಎನ್ನುವ ಗೊಂದಲದಲ್ಲಿ ಈಗ ವೈದ್ಯರು ಸಿಲುಕಿದ್ದಾರೆ ಎನ್ನಲಾಗಿದೆ.

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್