AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡೀ ವಿಶ್ವಕ್ಕೆ ‘ಪಿಂಕ್​ ಡೈಮಂಡ್’ ಪೂರೈಸಿದ ವಜ್ರದ ಗಣಿಯಲ್ಲಿ ಚಟುವಟಿಕೆ ಸ್ಥಗಿತ, ಏಕೆ?

ಪ್ರಪಂಚದ ಅತಿದೊಡ್ಡ ಗುಲಾಬಿ ವಜ್ರದ ಗಣಿಯಲ್ಲಿದ್ದ ನಿಕ್ಷೇಪವು ಖಾಲಿಯಾದ ನಂತರ ಅಲ್ಲಿ ಗಣಿಕಾರಿಕೆಯನ್ನು ನಿಲ್ಲಿಸಲು ಜಾಗತಿಕ ವಜ್ರ ಗಣಿಗಾರಿಕೆ ದೈತ್ಯ ರಿಯೋ ಟಿಂಟೊ ನಿರ್ಧರಿಸಿದೆ. ಪಶ್ಚಿಮ ಆಸ್ಟ್ರೇಲಿಯಾದ ದೂರದ ಕಿಂಬರ್ಲಿ ಪ್ರದೇಶದಲ್ಲಿರುವ ಆರ್ಗೈಲ್ ಗಣಿ ಇಡೀ ಜಗತ್ತಿನ ಶೇಕಡಾ 90 ರಷ್ಟು ಗುಲಾಬಿ ವಜ್ರಗಳ ಬೇಡಿಕೆಯನ್ನು ಪೂರೈಸಿದ ನಂತರ ಗಣಿಯಲ್ಲಿದ್ದ ನಿಕ್ಷೇಪ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ಸಂಸ್ಥೆ ವರದಿಮಾಡಿದೆ. ರಿಯೋ ಟಿಂಟೊ ಪ್ರಕಾರ, ಇದು 865 ದಶಲಕ್ಷಕ್ಕೂ ಹೆಚ್ಚು ಕ್ಯಾರೆಟ್​ನಷ್ಟು ಗಡಸು ವಜ್ರಗಳನ್ನು ಉತ್ಪಾದಿಸಿದೆ. ಗಣಿ ಚಟುವಟಿಕೆಯ […]

ಇಡೀ ವಿಶ್ವಕ್ಕೆ ‘ಪಿಂಕ್​ ಡೈಮಂಡ್’ ಪೂರೈಸಿದ ವಜ್ರದ ಗಣಿಯಲ್ಲಿ ಚಟುವಟಿಕೆ ಸ್ಥಗಿತ, ಏಕೆ?
ಪೃಥ್ವಿಶಂಕರ
|

Updated on:Nov 04, 2020 | 6:51 PM

Share

ಪ್ರಪಂಚದ ಅತಿದೊಡ್ಡ ಗುಲಾಬಿ ವಜ್ರದ ಗಣಿಯಲ್ಲಿದ್ದ ನಿಕ್ಷೇಪವು ಖಾಲಿಯಾದ ನಂತರ ಅಲ್ಲಿ ಗಣಿಕಾರಿಕೆಯನ್ನು ನಿಲ್ಲಿಸಲು ಜಾಗತಿಕ ವಜ್ರ ಗಣಿಗಾರಿಕೆ ದೈತ್ಯ ರಿಯೋ ಟಿಂಟೊ ನಿರ್ಧರಿಸಿದೆ.

ಪಶ್ಚಿಮ ಆಸ್ಟ್ರೇಲಿಯಾದ ದೂರದ ಕಿಂಬರ್ಲಿ ಪ್ರದೇಶದಲ್ಲಿರುವ ಆರ್ಗೈಲ್ ಗಣಿ ಇಡೀ ಜಗತ್ತಿನ ಶೇಕಡಾ 90 ರಷ್ಟು ಗುಲಾಬಿ ವಜ್ರಗಳ ಬೇಡಿಕೆಯನ್ನು ಪೂರೈಸಿದ ನಂತರ ಗಣಿಯಲ್ಲಿದ್ದ ನಿಕ್ಷೇಪ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ಸಂಸ್ಥೆ ವರದಿಮಾಡಿದೆ. ರಿಯೋ ಟಿಂಟೊ ಪ್ರಕಾರ, ಇದು 865 ದಶಲಕ್ಷಕ್ಕೂ ಹೆಚ್ಚು ಕ್ಯಾರೆಟ್​ನಷ್ಟು ಗಡಸು ವಜ್ರಗಳನ್ನು ಉತ್ಪಾದಿಸಿದೆ.

ಗಣಿ ಚಟುವಟಿಕೆಯ ಮುಕ್ತಾಯವನ್ನು ಸೂಚಿಸಲು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಆರ್ಗೈಲ್ ಉದ್ಯೋಗಿಗಳು ಮತ್ತು ಸ್ಥಳೀಯ ಭೂಮಾಲೀಕರು ಭಾಗವಹಿಸಿದರು. 37 ವರ್ಷ ಪುರಾತನವಾದ ಗಣಿಯನ್ನು ಸಂಪೂರ್ಣವಾಗಿ ಬಂದ್​ ಮಾಡಲು ಐದು ವರ್ಷಗಳು ತೆಗೆದುಕೊಳ್ಳುಲಿದೆ ಎಂದು ಕಂಪನಿ ತಿಳಿಸಿದೆ.

Published On - 6:47 pm, Wed, 4 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​