AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಳುಗಾಡಿನಲ್ಲಿ ತಲೆ ಎತ್ತಲಿದೆ ಪ್ರಪಂಚದ ಅತಿದೊಡ್ಡ ಕಾರಂಜಿ!

ಮರಳುಗಾಡಿನ ಮಧ್ಯೆ ವಿಶ್ವದ ಪ್ರಮುಖ ವಾಣಿಜ್ಯ ಕೇಂದ್ರವಾಗಿ ಪರಿಣಮಿಸಿರುವ ನಗರವೆಂದರೆ ಅದು ದುಬೈ. ವಿಶ್ವದ ಅತಿ ಎತ್ತರದ ಗಗನಚುಂಬಿ ಕಟ್ಟಡವಾಗಿರುವ ಬುರ್ಜ್​ ಖಲೀಫಾವನ್ನು ಹೊಂದಿರುವ ಖ್ಯಾತಿ ಸಹ ದುಬೈ ಪಡೆದಿದೆ. ಇದೀಗ, ಇದೇ ದುಬೈ ನಗರ ಮತ್ತೊಂದು ದಾಖಲೆ ಸೃಷ್ಟಿಸಲು ಮುಂದಾಗಿದೆ. ಹೌದು, ಇದೇ ಅಕ್ಟೋಬರ್​ 22ರಂದು ದುಬೈ ಪ್ರಪಂಚದ ಅತಿದೊಡ್ಡ ಕಾರಂಜಿಯನ್ನು ಲೋಕಾರ್ಪಣೆ ಮಾಡಲಿದೆ. ಈ ಮೂಲಕ ಪ್ರಪಂಚದ ಅತಿದೊಡ್ಡ ಕಾರಂಜಿ ಎಂಬ ಗಿನ್ನಿಸ್​ ದಾಖಲೆ ರಚಿಸಲು ಮುಂದಾಗಿದೆ. ಸರಿಸುಮಾರು 14 ಸಾವಿರ ಚದರಡಿ ವಿಸ್ತೀರ್ಣ […]

ಮರಳುಗಾಡಿನಲ್ಲಿ ತಲೆ ಎತ್ತಲಿದೆ ಪ್ರಪಂಚದ ಅತಿದೊಡ್ಡ ಕಾರಂಜಿ!
KUSHAL V
|

Updated on: Oct 06, 2020 | 11:41 AM

Share

ಮರಳುಗಾಡಿನ ಮಧ್ಯೆ ವಿಶ್ವದ ಪ್ರಮುಖ ವಾಣಿಜ್ಯ ಕೇಂದ್ರವಾಗಿ ಪರಿಣಮಿಸಿರುವ ನಗರವೆಂದರೆ ಅದು ದುಬೈ. ವಿಶ್ವದ ಅತಿ ಎತ್ತರದ ಗಗನಚುಂಬಿ ಕಟ್ಟಡವಾಗಿರುವ ಬುರ್ಜ್​ ಖಲೀಫಾವನ್ನು ಹೊಂದಿರುವ ಖ್ಯಾತಿ ಸಹ ದುಬೈ ಪಡೆದಿದೆ.

ಇದೀಗ, ಇದೇ ದುಬೈ ನಗರ ಮತ್ತೊಂದು ದಾಖಲೆ ಸೃಷ್ಟಿಸಲು ಮುಂದಾಗಿದೆ. ಹೌದು, ಇದೇ ಅಕ್ಟೋಬರ್​ 22ರಂದು ದುಬೈ ಪ್ರಪಂಚದ ಅತಿದೊಡ್ಡ ಕಾರಂಜಿಯನ್ನು ಲೋಕಾರ್ಪಣೆ ಮಾಡಲಿದೆ. ಈ ಮೂಲಕ ಪ್ರಪಂಚದ ಅತಿದೊಡ್ಡ ಕಾರಂಜಿ ಎಂಬ ಗಿನ್ನಿಸ್​ ದಾಖಲೆ ರಚಿಸಲು ಮುಂದಾಗಿದೆ.

ಸರಿಸುಮಾರು 14 ಸಾವಿರ ಚದರಡಿ ವಿಸ್ತೀರ್ಣ ಹೊಂದಿರುವ ಈ ಕಾರಂಜಿಗೆ ಪಾಮ್​​ ಫೌಂಟೆನ್​ ಎಂದು ಹೆಸರಿಡಲಾಗಿದೆ. ಸಾಗರದ ಉಪ್ಪು ನೀರನ್ನು ಈ ಕಾರಂಜಿಯಲ್ಲಿ ಬಳಸಲಾಗುತ್ತಿದ್ದು ಜೊತೆಗೆ ಕಾರಂಜಿಯ ನೀರನ್ನು 105 ಮೀಟರ್ ಎತ್ತರದ ವರೆಗೆ ಚಿಮ್ಮಿಸುವ ಸಾಮರ್ಥ್ಯವಿರುವ ಸೂಪರ್​ ಶೂಟರ್​ ಚಿಲುಮೆ ಸಹ ಹೊಂದಿದೆ. ಅಷ್ಟೇ ಅಲ್ಲ, ಪಾಮ್​ ಫೌಂಟೆನ್​ ದೀಪಾಲಂಕಾರಕ್ಕೆ 3 ಸಾವಿರ LEDಗಳನ್ನು ಸಹ ಬಳಸಲಾಗಿದೆ.

Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ