AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದಲ್ಲೇ ಮೊದಲ ತೇಲುವ ಆ್ಯಪಲ್ ಸ್ಟೋರ್.. ಎಲ್ಲಿ?

ಸಿಂಗಾಪುರ್: ವಿಶ್ವದಲ್ಲೇ ಅತಿ ಹೆಚ್ಚು ಜನಪ್ರಿಯತೆ ಹೊಂದಿರುವ ಹಾಗೂ ವಿಶ್ವದೆಲ್ಲೆಡೆ ತನ್ನ ಬ್ರಾಂಚ್​ಗಳನ್ನು ಹೊಂದಿರುವ ಆ್ಯಪಲ್ ಕಂಪನಿ ಮೊದಲ ಬಾರಿಗೆ ನೀರಿನಲ್ಲಿ ತೇಲುವ ಸ್ಟೋರ್ ಆರಂಭಿಸಲಿದೆ. ಸಿಂಗಾಪುರದಲ್ಲಿ ಇಂತಹದೊಂದು ವಿಶೇಷ ಸ್ಟೋರ್ ಆರಂಭಿಸಲಿದ್ದು, ಇದು ಸಿಂಗಾಪುರದಲ್ಲಿರುವ ಮೂರನೇ ಆ್ಯಪಲ್ ಸ್ಟೋರ್ ಆಗಲಿದೆ. ಸಿಂಗಾಪುರದ ಮರೀನಾ ಬೇಯಲ್ಲಿ ನಿರ್ಮಾಣವಾಗಿರುವ ನೂತನ ಸ್ಟೋರ್ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಸ್ಟೋರ್​ನ ವಿಶೇಷತೆ ಅಂದ್ರೆ ಇದು ನೀರಿನಲ್ಲಿ ತೇಲುವ ಸ್ಟೋರ್ ಆಗಿದೆ. ಇದು ಗೋಲಾಕಾರದಲ್ಲಿದೆ. ಸ್ಟೋರ್​ನ ಒಳಗಡೆ ಆ್ಯಪಲ್ ವಸ್ತುಗಳು, […]

ವಿಶ್ವದಲ್ಲೇ ಮೊದಲ ತೇಲುವ ಆ್ಯಪಲ್ ಸ್ಟೋರ್.. ಎಲ್ಲಿ?
ಆಯೇಷಾ ಬಾನು
| Edited By: |

Updated on: Aug 25, 2020 | 10:06 AM

Share

ಸಿಂಗಾಪುರ್: ವಿಶ್ವದಲ್ಲೇ ಅತಿ ಹೆಚ್ಚು ಜನಪ್ರಿಯತೆ ಹೊಂದಿರುವ ಹಾಗೂ ವಿಶ್ವದೆಲ್ಲೆಡೆ ತನ್ನ ಬ್ರಾಂಚ್​ಗಳನ್ನು ಹೊಂದಿರುವ ಆ್ಯಪಲ್ ಕಂಪನಿ ಮೊದಲ ಬಾರಿಗೆ ನೀರಿನಲ್ಲಿ ತೇಲುವ ಸ್ಟೋರ್ ಆರಂಭಿಸಲಿದೆ. ಸಿಂಗಾಪುರದಲ್ಲಿ ಇಂತಹದೊಂದು ವಿಶೇಷ ಸ್ಟೋರ್ ಆರಂಭಿಸಲಿದ್ದು, ಇದು ಸಿಂಗಾಪುರದಲ್ಲಿರುವ ಮೂರನೇ ಆ್ಯಪಲ್ ಸ್ಟೋರ್ ಆಗಲಿದೆ.

ಸಿಂಗಾಪುರದ ಮರೀನಾ ಬೇಯಲ್ಲಿ ನಿರ್ಮಾಣವಾಗಿರುವ ನೂತನ ಸ್ಟೋರ್ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಈ ಸ್ಟೋರ್​ನ ವಿಶೇಷತೆ ಅಂದ್ರೆ ಇದು ನೀರಿನಲ್ಲಿ ತೇಲುವ ಸ್ಟೋರ್ ಆಗಿದೆ. ಇದು ಗೋಲಾಕಾರದಲ್ಲಿದೆ. ಸ್ಟೋರ್​ನ ಒಳಗಡೆ ಆ್ಯಪಲ್ ವಸ್ತುಗಳು, ಸರ್ವಿಸ್ ಸೇರಿದಂತೆ ಎಲ್ಲಾ ರೀತಿಯ ಸೇವೆಗಳು ಲಭ್ಯವಿರಲಿವೆ.

ಆ್ಯಪಲ್ ಕಂಪನಿ 2017ರಲ್ಲಿ ಸಿಂಗಾಪುರದ ಆರ್ಚರ್ಡ್​ ರಸ್ತೆಯಲ್ಲಿ ತನ್ನ ಮೊದಲ ಸ್ಟೋರ್ ಆರಂಭಿಸಿತ್ತು. ನಂತರ 2019ರಲ್ಲಿ ಚುವೆಲ್ ಚಾಂಗಿ ಏರ್ಪೋರ್ಟ್ ಬಳಿ ಎರಡನೇ ಸ್ಟೋರ್ ಆರಂಭಿಸಿತ್ತು. ಈಗ ಇದು ಮರೀನಾ ಬೇನಲ್ಲಿ ತನ್ನ ಮೂರನೇ ಸ್ಟೋರ್ ಆರಂಭಿಸಲಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!